ಮುಷ್ಕರ ಹಿಂಪಡೆದ ಲಾರಿ ಮಾಲೀಕರು

Webdunia
ಶುಕ್ರವಾರ, 17 ಮಾರ್ಚ್ 2023 (17:38 IST)
ಬೇಡಿಕೆ ಈಡೇರಿಕೆ ಹಿನ್ನೆಲೆಯಲ್ಲಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದ ಕರ್ನಾಟಕ ರಾಜ್ಯ ಲಾರಿ ಮಾಲೀಕರು ಮತ್ತು ಏಜೆಂಟ್ ಸಂಘಗಳ ಒಕ್ಕೂಟವು ಪ್ರತಿಭಟನೆಯನ್ನು ವಾಪಾಸ್ ಪಡೆದಿದೆ.ಕರ್ನಾಟಕ ರಾಜ್ಯ ಪೋಲೀಸ್ ಇಲಾಖೆಯು ಬೆಂಗಳೂರು ನಗರಕ್ಕೆ ಮಧ್ಯಮ ಮತ್ತು ಲಘು ಸರಕು ವಾಹನಗಳ ಪ್ರವೇಶಕ್ಕೆ ಅವಕಾಶ ನೀಡುವುದಾಗಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಮಧ್ಯರಾತ್ರಿ 12ಗಂಟೆಯಿಂದ ನಡೆಯಬೇಕಿದ್ದ ಮುಷ್ಕರವನ್ನು ಒಕ್ಕೂಟ ಹಿಂಪಡೆದಿದೆ. ಇನ್ನು ಮುಂದೆ ನಗರದಲ್ಲಿ ಲಘು ಮತ್ತು ಮಧ್ಯಮ ಸರಕು ಸಾಗಾಣಿಕೆ ವಾಹನಗಳು ಸಂಚರಿಸಲಿದ್ದು ,7.5 ಮೆಟ್ರಿಕ್ ಟನ್ ಲಗೇಜ್ ಹೊತ್ತ ವಾಹನಗಳ ಓಡಾಟಕ್ಕೆ ಟ್ರಾಫಿಕ್ ಕಮೀಷನರ್ ಅಸ್ತು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments