ಮುಷ್ಕರ ಹಿಂಪಡೆದ ಲಾರಿ ಮಾಲೀಕರು

Webdunia
ಶುಕ್ರವಾರ, 17 ಮಾರ್ಚ್ 2023 (17:38 IST)
ಬೇಡಿಕೆ ಈಡೇರಿಕೆ ಹಿನ್ನೆಲೆಯಲ್ಲಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದ ಕರ್ನಾಟಕ ರಾಜ್ಯ ಲಾರಿ ಮಾಲೀಕರು ಮತ್ತು ಏಜೆಂಟ್ ಸಂಘಗಳ ಒಕ್ಕೂಟವು ಪ್ರತಿಭಟನೆಯನ್ನು ವಾಪಾಸ್ ಪಡೆದಿದೆ.ಕರ್ನಾಟಕ ರಾಜ್ಯ ಪೋಲೀಸ್ ಇಲಾಖೆಯು ಬೆಂಗಳೂರು ನಗರಕ್ಕೆ ಮಧ್ಯಮ ಮತ್ತು ಲಘು ಸರಕು ವಾಹನಗಳ ಪ್ರವೇಶಕ್ಕೆ ಅವಕಾಶ ನೀಡುವುದಾಗಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಮಧ್ಯರಾತ್ರಿ 12ಗಂಟೆಯಿಂದ ನಡೆಯಬೇಕಿದ್ದ ಮುಷ್ಕರವನ್ನು ಒಕ್ಕೂಟ ಹಿಂಪಡೆದಿದೆ. ಇನ್ನು ಮುಂದೆ ನಗರದಲ್ಲಿ ಲಘು ಮತ್ತು ಮಧ್ಯಮ ಸರಕು ಸಾಗಾಣಿಕೆ ವಾಹನಗಳು ಸಂಚರಿಸಲಿದ್ದು ,7.5 ಮೆಟ್ರಿಕ್ ಟನ್ ಲಗೇಜ್ ಹೊತ್ತ ವಾಹನಗಳ ಓಡಾಟಕ್ಕೆ ಟ್ರಾಫಿಕ್ ಕಮೀಷನರ್ ಅಸ್ತು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆ ಗೊತ್ತಾಗಲಿದೆ ಕೇರಳ ಸಿಎಂ ಪಟ್ಟ ಯಾರಿಗೆಂದು

NEET-UG 2026 ಪೇಪರ್ ಲೀಕ್ ಪ್ರಕರಣ: 5 ಮಂದಿ ಅರೆಸ್ಟ್‌, ಅನೇಕ ಸ್ಥಳಗಳ ಮೇಲೆ ದಾಳಿ

ಇಂಧನ ವೆಚ್ಚದಲ್ಲಿ ಹೆಚ್ಚಳ: ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನ ಹಾರಾಟ ಸ್ಥಗಿತ

ಕೇರಳ ಸಿಎಂ ಆಯ್ಕೆ ಪ್ರಮುಖ ಘಟ್ಟದಲ್ಲಿ, ಖರ್ಗೆಯನ್ನು ಭೇಟಿಯಾದ ರಾಹುಲ್ ಗಾಂಧಿ

ತಿಲಜಾಲ ಬೆಂಕಿ ಘಟನೆ: ಅಕ್ರಮ ಕಟ್ಟಡ ಕೆಡವಲು ಸಿಎಂ ಸುವೆಂದು ಆದೇಶ

ಮುಂದಿನ ಸುದ್ದಿ
Show comments