Webdunia - Bharat's app for daily news and videos

Install App

Lorry strike: ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಶುರು: ಈ ವಸ್ತಗಳು ಇನ್ನು ಸಿಗೋದು ಕಷ್ಟವಾಗಬಹುದು

Krishnaveni K
ಮಂಗಳವಾರ, 15 ಏಪ್ರಿಲ್ 2025 (09:49 IST)
ಬೆಂಗಳೂರು: ಇಂದಿನಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಅರಂಭವಾಗಿದ್ದು, ಇದರ ಪರಿಣಾಮ ಜನ ಸಾಮಾನ್ಯರಿಗೆ ತಟ್ಟಲಿದೆ. ಲಾರಿ ಮುಷ್ಕರದಿಂದ ಯಾವೆಲ್ಲಾ ವಸ್ತುಗಳಲ್ಲಿ ವ್ಯತ್ಯಯವಾಗಬಹುದು ಇಲ್ಲಿದೆ ನೋಡಿ ವಿವರ.

ನಮ್ಮ ದೈನಂದಿನ ಅಗತ್ಯಗಳಿಗೆ ಬೇಕಾದ ದಿನಸಿ ಸಾಮಗ್ರಿಗಳು, ಹಣ್ಣು-ತರಕಾರಿಗಳ ಸಾಗಣೆಗೆ ಸರಕು ಲಾರಿಗಳು ಪ್ರಮುಖ ಪಾತ್ರ ವಹಿಸುತ್ತಿವೆ. ಆದರೆ ಈಗ ಲಾರಿ ಮುಷ್ಕರದಿಂದಾಗಿ ಹೊರ ರಾಜ್ಯಗಳಿಂದ ನಮ್ಮಲ್ಲಿಗೆ ಮತ್ತು ನಮ್ಮಲ್ಲಿಂದ ಹೊರ ರಾಜ್ಯಗಳಿಗೆ ಸರಕು ಸಾಗಣೆ ಲಾರಿಗಳು ಸಂಚರಿಸುತ್ತಿಲ್ಲ. ಇದರ ನೇರ ಪರಿಣಾಮ ಜನ ಸಾಮಾನ್ಯರಿಗೆ ತಟ್ಟಲಿದೆ.

ಯಾವೆಲ್ಲಾ ವಸ್ತುಗಳು ವ್ಯತ್ಯಯವಾಗಲಿದೆ?
-ಈರುಳ್ಳಿ, ಬೆಳ್ಳುಳ್ಳಿಯಂತಹ ಆಹಾರ ವಸ್ತುಗಳು
-ತರಕಾರಿ, ಹಣ್ಣುಗಳ ಪೂರೈಕೆ ವ್ಯತ್ಯಯವಾಗಬಹುದು.
-ಜಲ್ಲಿ ಕಲ್ಲು, ಸಿಮೆಂಟ್, ಮರಳು ಸಾಗಣೆ ಇರುವುದಿಲ್ಲ. ಇದು ಕಟ್ಟಡ ಕಾಮಗಾರಿಗಳಿಗೆ ತೊಂದರೆ ನೀಡಲಿದೆ.
-ಎಲ್ ಪಿಜಿ ಸಿಲಿಂಡರ್ ಪೂರೈಗೆ ವಿಳಂಬವಾಗಬಹುದು.
-ಪೆಟ್ರೋಲ್, ಡೀಸೆಲ್ ಪೂರೈಕೆಗೆ ತೊಂದರೆಯಾಗಬಹುದು.
-ಅಕ್ಕಿ, ಬೇಳೆಯಂತಹ ಪ್ರಮುಖ ಧಾನ್ಯಗಳ ಪೂರೈಕೆಗೆ ಅಡ್ಡಿಯಾಗಬಹುದು.

ಲಾರಿ ಮಾಲಿಕರ ಸಂಘ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಮತ್ತು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಷ್ಕರ ಮಾಡುತ್ತಿವೆ. ಏಪ್ರಿಲ್ 14 ರವರೆಗೂ ಸರ್ಕಾರಕ್ಕೆ ಗಡುವು ವಿಧಿಸಲಾಗಿತ್ತು. ಆದರೆ ತಮ್ಮ ಬೇಡಿಕೆ ಈಡೇರದ ಹಿನ್ನಲೆಯಲ್ಲಿ ಮುಷ್ಕರ ಶುರು ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತ ಭೀತಿ: ಮಂಗಳೂರು, ಬೆಂಗಳೂರು ಪ್ರಯಾಣಿಕರ ಗಮನಕ್ಕೆ

ಇರಾನ್ ಇಸ್ರೇಲ್ ನಡುವಿನ ಯುದ್ಧದಿಂದ ಕರ್ನಾಟಕಕ್ಕಾಗುವ ಪರಿಣಾಮಗಳೇನು

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

ಮುಂದಿನ ಸುದ್ದಿ
Show comments