Webdunia - Bharat's app for daily news and videos

Install App

ಚಾಲಕನಿಲ್ಲದೇ ಚಲಿಸಿದ ಲಾರಿ: ಮುಂದೆ ಆದ ಅನಾಹುತ ಗೊತ್ತಾ?

Webdunia
ಮಂಗಳವಾರ, 1 ಜನವರಿ 2019 (20:03 IST)
ಐ.ಆರ್.ಬಿ. ಮಾಡಿದ ಅವಾಂತರ ಗೊತ್ತಾ ನಿಮಗೆ?
ಐ.ಆರ್.ಬಿ. ಅವಾಂತರದಿಂದಾಗಿ ಮನೆಯೊಂದರ ಕಂಪೌಂಡ್ ಧ್ವಂಸವಾಗಿದೆ.  ಬೈಂದೂರು  ತಾಲೂಕಿನ ನಾವುಂದ ಗ್ರಾಮ ಪಂಚಾಯಿತಿಯ ಅರೆಹೊಳೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಅರೆಹೊಳೆಯ ಕುದ್ರುಕೋಡ್ ಎಂಬಲ್ಲಿ‌ ಘಟನೆ ನಡೆದಿದೆ.

ಲಾರಿಯಿಂದ ಕೆಳಕ್ಕಿಳಿದಿದ್ದ ಜಲ್ಲಿ ಲಾರಿ ಚಾಲಕನಿಂದಾಗಿ ಈ ಕೃತ್ಯ ನಡೆದಿದೆ. ಚಾಲಕನಿಲ್ಲದೇ ರಸ್ತೆಗೆ ನುಗ್ಗಿದ ಜಲ್ಲಿ ಲಾರಿ ಪ್ರಕಾಶ ಎನ್ನುವರ ಮನೆಯ ಕಂಪೌಂಡಗೆ ಗುದ್ದಿದೆ. ಕಂಪೌಂಡ್ ಗೋಡೆ,  ಬಾಳೆಗಿಡಗಳು ನಾಶವಾಗಿವೆ. ಸಮೀಪವೇ ಶಾಲೆಗೆ ತೆರಳಲು ನಿಂತಿದ್ದ ವಿದ್ಯಾರ್ಥಿಗಳು, ಸಮೀಪದ ಹೊಟೇಲ್ ನಲ್ಲಿದ್ದ ಕಾರ್ಮಿಕರು ಅಪಾಯದಿಂದ ಪಾರಾಗಿದ್ದಾರೆ.
ಕುಂದಾಪುರ- ಕಾರವಾರ ಚತುಷ್ಪತ ಗುತ್ತಿಗೆ ಕಂಪೆನಿ ಐ.ಆರ್.ಬಿ. ವಾಹನ ಇದಾಗಿದೆ. 

ವಾಹನ ಚಾಲಕನ ಬೇಜವಾಬ್ದಾರಿಯಿಂದ ನಡೆದ ಘಟನೆ ಇದಾಗಿದ್ದು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments