ಕ್ಯಾಷ್ ಬ್ಯಾಕ್ ಆಸೆ : ಲಕ್ಷಗಟ್ಟಲೆ ಕಳೆದುಕೊಂಡ ವಿದ್ಯಾರ್ಥಿ!

Webdunia
ಭಾನುವಾರ, 20 ಫೆಬ್ರವರಿ 2022 (11:54 IST)
ರಾಯಚೂರು : ಕ್ಯಾಷ್ ಬ್ಯಾಕ್ ಆಸೆಯಿಂದ ವಿದ್ಯಾರ್ಥಿ ₹3 ಲಕ್ಷ ಹಣ ಕಳೆದುಕೊಂಡ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ನಡೆದಿದೆ.

ಶ್ರೀಧರ್ ಪಾಟೀಲ್, ವಂಚನೆಗೊಳಗಾದ ವಿದ್ಯಾರ್ಥಿ. ಮೊದಲಿಗೆ ₹200 ಕೊಟ್ಟು ವಸ್ತುವೊಂದನ್ನು ಖರೀದಿ ಮಾಡಿದ್ದ ವಿದ್ಯಾರ್ಥಿ ಶ್ರೀಧರ್ಗೆ 300 ರೂಪಾಯಿ ಕ್ಯಾಷ್ ಬ್ಯಾಕ್ ಬಂದಿತ್ತು. ಇದರಿಂದ ಖುಷಿಯಾದ ಶ್ರೀಧರ್ ಮತ್ತೆ ಸಾವಿರಾರು ಹಣ ಹಾಕಿ ವಸ್ತುಗಳನ್ನು ಖರೀದಿಸಿದ್ರು.

ಆಗಲೂ ಶ್ರೀಧರ್ ಪಾಟೀಲ್ಗೆ ಕ್ಯಾಷ್ ಬ್ಯಾಕ್ ಬಂದಿತ್ತು. ಬಳಿಕ ಸ್ನೇಹಿತರ ಬಳಿ ಸಾಲ ಮಾಡಿ ಪ್ರಾಡಕ್ಟ್ ಖರೀದಿಗೆ 3,78,600 ರೂ. ಹಾಕಿದ್ದಾರೆ. ಆಗ ಹಣ ನೀಡದೆ ಮತ್ತಷ್ಟು ಪ್ರಾಡಕ್ಟ್ ಖರೀದಿಸಲು ಸೂಚನೆ ಬಂದಿದೆ. ಕ್ಯಾಷ್ ಬ್ಯಾಕ್ ಆಸೆಯಿಂದ ₹3 ಲಕ್ಷ ಹಣ ಕಳೆದುಕೊಂಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments