ಬಿ ಡಿ ಎ ನಿವೇಶನ ಮಾರುವುದು ನಷ್ಟ

Webdunia
ಬುಧವಾರ, 8 ಡಿಸೆಂಬರ್ 2021 (18:01 IST)
ಬಿಜೆಪಿ ಆಡಳಿತದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಭ್ರಷ್ಟಾಚಾರದ ಕೂಪವಾಗಿರುವುದನ್ನು ಇತ್ತೀಚೆಗೆ ನಡೆದ ಎಸಿಬಿ ದಾಳಿಯಿಂದ ಜಗಜ್ಜಾಹೀರಾಗಿದೆ. ಬಡಾವಣೆ ಅಭಿವೃದ್ಧಿಗೆ ಹಣವಿಲ್ಲವೆಂದು ಮೂಲಸೌಕರ್ಯವಿಲ್ಲದ ನಿವೇಶನ ಹರಾಜಿಗೆ ಮುಂದಾಗಿರುವುದು ನಷ್ಟಕ್ಕೆ ದಾರಿ ಮಾಡಿಕೊಡುತ್ತಿದೆ.ಟೆಂಡರ್ ಅನುಮೋದನೆಗೆ, ಬಿಲ್ ಪಾವತಿಗೆ, ಕಾಮಗಾರಿ ಆರಂಭಕ್ಕೆ, ಮೇಲಿನವರಿಂದ ಕೆಳಗಿನವರವರೆಗೂ, ಸಂಸದರು, ಶಾಸಕರಿಂದ ಹಿಡಿದು ಅಧಿಕಾರಿಗಳವರೆಗೂ ಪ್ರತಿ ಹಂತದಲ್ಲೂ ಗುತ್ತಿಗೆದಾರರಿಂದ ಶೇ.40ರಷ್ಟು ಕಮಿಷನ್ ವಸೂಲಿ ಮಾಡುತ್ತ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಸರಕಾರ ಇರುವವರೆಗೂ ರಾಜ್ಯದ ಅಭಿವೃದ್ಧಿ ಅಸಾಧ್ಯ' ಎಂದು ಕಾಂಗ್ರೆಸ್ ಟೀಕಿಸಿದೆ.
 
'ಈಗಾಗಲೇ ದುಬಾರಿ ವೆಚ್ಚದಲ್ಲಿ ನಿರ್ಮಿಸಿದ ಬೆಂಗಳೂರಿನ ರಸ್ತೆಗಳನ್ನು ಕಾರಿಡಾರ್‌ಗಳನ್ನಾಗಿಸಲು ಸರ್ಕಾರ ಮುಂದಾಗಿರುವುದು ಅನಗತ್ಯ ದುಂದುವೆಚ್ಚಕ್ಕೆ ದಾರಿ ಮಾಡಿಕೊಡುತ್ತಿದೆ. ಅಗತ್ಯವಿರುವ ಯೋಜನೆಗಳಿಗೆ ಸಂಪನ್ಮೂಲದ ಕೊರತೆಯ ಸಬೂಬು ಹೇಳುವ ಸರ್ಕಾರ ಇಂತಹ ಅನಗತ್ಯ ಯೋಜನೆಗೆ ಕೈ ಹಾಕಿರುವುದು 40% ಕಮಿಷನ್‌ಗಾಗಿಯೇ?' ಎಂದು ಪ್ರಶ್ನಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆಂಕೋ ಸಂಸ್ಥೆಯ 'ಸೆನೆಸ್' ಲಕ್ಸುರಿ ಬ್ರ್ಯಾಂಡ್‌ನ ಮೊದಲ ಮಳಿಗೆ ಉದ್ಘಾಟನೆ

ನಮ್ಮ ಮೆಟ್ರೊ ದರ ಪರಿಷ್ಕರಣೆ ಬೆನ್ನಲ್ಲೇ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದೇನು

ರಾಜರು ಎಂದು ಪರಿಗಣಿಸಿಕೊಳ್ಳುವವರು ಆರ್ಥಿಕ ಅಸಮಾನತೆ ಬಗ್ಗೆ ಮಾತನಾಡುತ್ತಾರೆ: ಪ್ರಧಾನಿ ಮೋದಿ ತಿರುಗೇಟು

ಅಬ್ಬಬ್ಬಾ, ನಾಗರ ಹಾವಿನೊಂದಿಗೆ ವ್ಯಕ್ತಿಯ ಹುಚ್ಚಾಟ, ಪ್ರಾಣ ಉಳಿದಿದ್ದೆ ಹೆಚ್ಚು, video

ಪ್ರಧಾನಿ ಮೋದಿ ಬಳಿ ಬಂದು ಕಾಂಗ್ರೆಸ್ಸಿಗರು ಗಲಾಟೆ ಮಾಡಲು ಪ್ಲ್ಯಾನ್ ಮಾಡಿದ್ದರು, ಅದಕ್ಕೆ ಬರಬೇಡಿ ಎಂದೆ: ಸ್ಪೀಕರ್ ಓಂ ಬಿರ್ಲಾ

ಮುಂದಿನ ಸುದ್ದಿ
Show comments