Webdunia - Bharat's app for daily news and videos

Install App

ಲಾಟರಿ ಹಗರಣ: ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ವಿರುದ್ಧವು ಎಸಿಬಿಗೆ ದೂರು

Webdunia
ಶನಿವಾರ, 21 ಮೇ 2016 (17:12 IST)
ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಸೇರಿದಂತೆ 10 ಜನರ ವಿರುದ್ಧ ರಾಜ್ಯ ಲಾಟರಿ ಮಾರಾಟ ಮತ್ತು ಎಜೆಂಟ್‌ ಸಂಘದ ಅಧ್ಯಕ್ಷ ಸಿ.ರಾಮಕೃಷ್ಣ ಭ್ರಷ್ಟಾಚಾರ ನಿಗ್ರಹ ದಳದಲ್ಲಿ ದೂರು ದಾಖಲಿಸಿದ್ದಾರೆ.
 
2001-07 ರ ಸಾಲಿನಲ್ಲಿ ಲಾಟರಿ ಮಾರಾಟದಲ್ಲಿ ನಡೆದಿರುವ ಹಗರಣದ ಕುರಿತು ತನಿಖೆ ನಡೆಸುವಂತೆ ಮೈಸೂರ್ ಮೂಲದ ಸಿ ರಾಮಕೃಷ್ಣ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದಾರೆ.
 
ಎಸ್‌.ಎಮ್‌.ಕೃಷ್ಣ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಲಾಟರಿ ಮಾರಾಟದಿಂದ ಬಂದ ಲಾಭವನ್ನು ತಮ್ಮ ಕ್ಷೇತ್ರದಲ್ಲಿ  ಬಿಸಿ ಊಟಕ್ಕೆ ಬಳಕೆ ಮಾಡಿಕೊಂಡಿದ್ದಾರೆ. ಲಾಟರಿ ಮಾರಾಟದಿಂದ ಬರುವ ಲಾಭವನ್ನು ಸಾಮಾಜಿಕ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳುವ ಭರವಸೆ ನೀಡಿ,  ಫ್ಲೇವಿನ್ ಲಾಟರಿಗೆ ಪರವಾನಿಗೆ ನೀಡಿದ್ದರು. ಸಿಎಜಿ ನಿಯಮದ ಪ್ರಕಾರ ಒಂದು ಕಂಪೆನಿಗೆ ಮಾತ್ರ ಲಾಟರಿ ಪರವಾನಿಗೆ ನೀಡಲಾಗಿತ್ತು. ನಂತರ ಅನಧಕೃತವಾಗಿ ಬೇರೆ ಬೇರೆ ಕಂಪನಿಗಳಿಗೂ ಅಕ್ರಮವಾಗಿ ಪರವಾನಿಗೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಶಕದ ಬಳಿಕ ನಡೆದ ಜಾತ್ರೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ ಜಾರಕಿಹೊಳಿ ಪುತ್ರ

ಇಸ್ರೇಲ್‌ನಲ್ಲಿ ಆರೈಕೆ ಮಾಡುತ್ತಿದ್ದ ಮಹಿಳೆಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಕೇರಳದ ಯುವಕ

ಏರ್‌ ಇಂಡಿಯಾ: ಇನ್ನೇನು ಟೇಕ್‌ ಆಫ್‌ ಆಗ್ಬೇಕು ಅನ್ನುಷ್ಟರಲ್ಲೇ ಕುಸಿದು ಬಿದ್ದ ಪೈಲಟ್‌, ತಪ್ಪಿದ ಭಾರೀ ದೊಡ್ಡ ದುರಂತ

ರಜೆ ಕೇಳಿದ್ದಕ್ಕೆ ಮಾಲೀಕ ಗದರಿದ್ದಕ್ಕೆ ಆತನ ಪತ್ನಿ, ಮಗನನ್ನೇ ಕೊಂದ ಕೆಲಸದಾತ

ಅಮರನಾಥ ಯಾತ್ರೆ 2025: ಐದು ಬಸ್‌ಗಳು ಪರಸ್ಪರ ಡಿಕ್ಕಿ, 36ಯಾತ್ರಾರ್ಥಿಗಳಿಗೆ ಗಾಯ

ಮುಂದಿನ ಸುದ್ದಿ
Show comments