Webdunia - Bharat's app for daily news and videos

Install App

ಒಂದಂಕಿ ಲಾಟರಿ ಹಗರಣ: ಸಿಬಿಐ ವಿಚಾರಣೆಗೆ ಹಾಜರಾದ ಡಿಜಿಪಿ ಓಂ ಪ್ರಕಾಶ್, ಕೆಂಪಯ್ಯ

Webdunia
ಶುಕ್ರವಾರ, 5 ಆಗಸ್ಟ್ 2016 (10:27 IST)
ರಾಜ್ಯದಲ್ಲಿ ಬಹುಕೋಟಿ ಒಂದಂಕಿ ಲಾಟರಿ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಡಿಜಿಪಿ ಓಂ ಪ್ರಕಾಶ್ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ಅವರ ಸಲಹೆಗಾರ ಕೆಂಪಯ್ಯ ಅವರು ಸಿಬಿಐ ವಿಚಾರಣೆಗೆ ಹಾಜರಾಗಿದ್ದಾರೆ.
 
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಡಿಜಿಪಿ ಓಂ ಪ್ರಕಾಶ್ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ಅವರ ಸಲಹೆಗಾರ ಕೆಂಪಯ್ಯನವರಿಗೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳು ನವದೆಹಲಿಯ ಸಿಬಿಐ ಕೇಂದ್ರ ಕಚೇರಿಗೆ ಹಾಜರಾಗಿದ್ದಾರೆ.
 
ರಾಜ್ಯದಲ್ಲಿ ಲಾಟರಿ ನಿಷೇಧವಿದ್ದರೂ ಹೊರ ರಾಜ್ಯಗಳಲ್ಲಿ ಮುದ್ರಿಸಿ ಕರ್ನಾಟಕದಲ್ಲಿ ಅಕ್ರಮವಾಗಿ ಲಾಟರಿ ಮಾರಾಟ ಮಾಡಲಾಗುತ್ತಿತ್ತು. ಈ ಕುರಿತು ಸ್ಥಳೀಯ ಪೊಲೀಸರಿಗೆ ಮಾಹಿತಿ ಇದ್ದರು, ಹಿರಿಯ ಅಧಿಕಾರಿಗಳ ಸೂಚನೆಯಂತೆ ಸುಮ್ಮನಿದ್ದರು. ಇದಕ್ಕಾಗಿ ಪೊಲೀಸ್ ಪೊಲೀಸ್ ಇಲಾಖೆಗೆ ಕಪ್ಪು ಕಾಣಿಕೆ ಸಲ್ಲುತ್ತಿತ್ತು ಎಂದು ಆರೋಪ ಮಾಡಲಾಗಿತ್ತು. 
 
ಬಹುಕೋಟಿ ಒಂದಂಕಿ ಲಾಟರಿ ದಂಧೆ ರೂವಾರಿ ಪಾರಿ ರಾಜನ್ ಜೊತೆ ನಿಕಟ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್ ಆಯಕ್ತರಾದ ಅಲೋಕ್ ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿತ್ತು.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments