ಕಮಲ ಪಾಳೆಯದ ಪ್ರಚಾರ ಜೋರು

Webdunia
ಗುರುವಾರ, 2 ಮೇ 2019 (18:36 IST)
ಕಲಬುರಗಿ ಜಿಲ್ಲೆಯ ಚಿಂಚೋಳಿ ಉಪ ಚುನಾವಣಾ ಹಿನ್ನೆಲೆಯಲ್ಲಿ ಬಿಜೆಪಿ ಪ್ರಚಾರ ತೀವ್ರಗೊಳಿಸಿದೆ.


ಕಲಬುರ್ಗಿಯ ಚಿಂಚೋಳಿ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಬಿಜೆಪಿಯಿಂದ ಭರ್ಜರಿ ಪ್ರಚಾರ ನಡೆಯಿತು. ಐನೋಳಿ, ಚಿಮ್ಮನಚೂಡ, ಕೋಂಚಾವರಂ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕಾರ್ಯಕರ್ತರ ಸಭೆ ನಡೆಯಿತು.

ಬಿಜೆಪಿ  ಅಭ್ಯರ್ಥಿ ಅವಿನಾಶ್ ಜಾಧವ್ ಪರ ಪ್ರಚಾರ ಮಾಡಲಾಯಿತು.

ಬೂತ್ ಮಟ್ಟದ ಪ್ರಮುಖರ ಸಭೆ ಮಾಡುತ್ತಿರುವ ಬಿಜೆಪಿ ನಾಯಕರು, ಪಕ್ಷದ ಅಭ್ಯರ್ಥಿ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದಾರೆ.  
ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ, ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ್, ಮಾಜಿ ಸಚಿವ ಸುನೀಲ್ ವಲ್ಯಾಪೂರೆ, ಬಿಜೆಪಿ ಶಾಸಕರು, ಮುಖಂಡರು ಭಾಗಿಯಾಗಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಟುಂಬದ ಮಹಿಳೆಗೆ 2ಸಾವಿರ, ಪುರುಷರಿಗೆ ಉಚಿತ ಬಸ್ ಸೇವೆ: ಎಐಎಡಿಎಂಕೆ ಪ್ರಣಾಳಿಕೆ

ಬಿಯರ್ ಕುಡಿಯುತ್ತಾ ಬೈಕ್ ಚಾಲನೆ ಮಾಡಿದ ಮೂವರು ವೈದ್ಯರಿಗೆ ಬಿಗ್‌ಶಾಕ್‌

ಪಶ್ಚಿಮ ಏಷ್ಯಾ ಸಂಘರ್ಷ: ಟ್ರಂಪ್ ಜತೆ ಮಹತ್ವದ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಮಾತುಕತೆ

ಕೊನೆಯಾಯಿತು 13ವರ್ಷಗಳ ನೋವು: ದಯಾಮರಣ ಪಡೆದ ಹರೀಶ್ ರಾಣಾ ಇನ್ನಿಲ್ಲ

ರಾಜ್ಯ ಹವಾಮಾನದಲ್ಲಿ ಭಾರೀ ಬದಲಾವಣೆ, ಬೆಂಗಳೂರಿನಲ್ಲಿ ಮಳೆಯಾಗುತ್ತಾ

ಮುಂದಿನ ಸುದ್ದಿ
Show comments