Webdunia - Bharat's app for daily news and videos

Install App

ಗೋವಿಂದರಾಜನಗರದ ಅಬ್ಬರದ ಪ್ರಚಾರ

Webdunia
ಶನಿವಾರ, 29 ಏಪ್ರಿಲ್ 2023 (19:35 IST)
ವಿಧಾನಸಭೆ ಚುನಾವಣೆ ರಂಗೇರುತ್ತಿದೆ.ವಿಧಾನಸಭೆ ಪ್ರವೇಶಿಸಲು ಅಭ್ಯರ್ಥಿಗಳು ಕಸರತ್ತು ಮಾಡ್ತಾಯಿದಾರೆ.ಗೊವೀಂದರಾಜ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ್ ಶೆಟ್ಟಿ ಅವರು ಕ್ಷೇತ್ರ ತುಂಬಾ ಮಿಂಚಿನ ಸಂಚಾರ ಮಾಡುತ್ತಿದ್ದಾರೆ.ನಗರದ ಕೆಂದ್ರ ಬಸ್ ನಿಲ್ದಾಣ ಪಕ್ಕದಲ್ಲಿರುವ ಆಂಜನೇಯ ದೇವರ ದರ್ಶನ ಪಡೆದು ಮತಯಾಚನೆ ಮಾಡಿದ್ರು.ಈ ವೇಳೆ ನೂರಾರು ಕಾರ್ಯ ಕರ್ತರು ಸಾಥ್ ನೀಡಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments