ರಾಜ್ಯದಲ್ಲಿ ಅಜಾನ್ ಧ್ವನಿವರ್ಧಕ ವಿವಾದ 301 ನೋಟಿಸ್ ವಿತ್ತರಣೆ

Webdunia
ಗುರುವಾರ, 7 ಏಪ್ರಿಲ್ 2022 (14:03 IST)

ರಾಜ್ಯದಲ್ಲಿ ಆಜಾನ್‌ ಧ್ವನಿವರ್ಧಕ ವಿವಾದ ಭುಗಿಲೆದ್ದಿದ್ದು, ಒಟ್ಟು 301 ಧಾರ್ಮಿಕ ಸಂಸ್ಥೆಗಳಿಗೆ ನೋಟಿಸ್ ನೀಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಪೊಲೀಸ್‌ ಆಯುಕ್ತರು, 'ರಾಜ್ಯದ ಮಸೀದಿಗಳು, ದೇವಾಲಯಗಳು, ಚರ್ಚ್ಗಳು ಸೇರಿ ಇತರೆ 301 ಸಂಸ್ಥೆಗಳು ತಮ್ಮ ಧ್ವನಿವರ್ಧಕಗಳನ್ನ ಅನುಮತಿಸಬಹುದಾದ ಡೆಸಿಬಲ್ ಮಟ್ಟದೊಳಗೆ ಬಳಸುವಂತೆ ಪೊಲೀಸರಿಂದ ನೋಟಿಸ್ಗಳನ್ನು ಸ್ವೀಕರಿಸಿವೆ' ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಭಾಗದ ಚಕ್ರಗಳು ಕಳಚಿದರೂ ಲ್ಯಾಂಡ್ ಆದ ಏರ್‌ ಇಂಡಿಯಾ ವಿಮಾನ

ಗ್ಯಾಸ್ ಸಿಲಿಂಡರ್ ಕೊರತೆ ಬೆನ್ನಲ್ಲೇ ಹೆಚ್ಚಿದ ಕಳ್ಳರ ಕಾಟ

ದಲಿತರಿಗೆ ಮೀಸಲಿಟ್ಟ ಹಣವನ್ನು ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗೆ ಬಳಸಿದೆ: ಛಲವಾದಿ ನಾರಾಯಣಸ್ವಾಮಿ

ಮಂಡ್ಯ ಅರ್ಚಕ ಸಿದ್ದಲಿಂಗಪ್ಪ ಸಾವು ಪ್ರಕರಣ, ಜಾಡು ಹಿಡಿದ ಪೊಲೀಸರಿಗೆ ಬಿಗ್‌ಶಾಕ್

ಸಾರ್ವಜನಿಕರು ಇನ್ನೆಷ್ಟು ಸಹಿಸಿಕೊಳ್ಳಬೇಕು: ಪ್ರಿಯಾಂಕ ಗಾಂಧಿ

ಮುಂದಿನ ಸುದ್ದಿ
Show comments