Webdunia - Bharat's app for daily news and videos

Install App

ರಾಜ್ಯದಲ್ಲಿ ಅಜಾನ್ ಧ್ವನಿವರ್ಧಕ ವಿವಾದ 301 ನೋಟಿಸ್ ವಿತ್ತರಣೆ

Webdunia
ಗುರುವಾರ, 7 ಏಪ್ರಿಲ್ 2022 (14:03 IST)

ರಾಜ್ಯದಲ್ಲಿ ಆಜಾನ್‌ ಧ್ವನಿವರ್ಧಕ ವಿವಾದ ಭುಗಿಲೆದ್ದಿದ್ದು, ಒಟ್ಟು 301 ಧಾರ್ಮಿಕ ಸಂಸ್ಥೆಗಳಿಗೆ ನೋಟಿಸ್ ನೀಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಪೊಲೀಸ್‌ ಆಯುಕ್ತರು, 'ರಾಜ್ಯದ ಮಸೀದಿಗಳು, ದೇವಾಲಯಗಳು, ಚರ್ಚ್ಗಳು ಸೇರಿ ಇತರೆ 301 ಸಂಸ್ಥೆಗಳು ತಮ್ಮ ಧ್ವನಿವರ್ಧಕಗಳನ್ನ ಅನುಮತಿಸಬಹುದಾದ ಡೆಸಿಬಲ್ ಮಟ್ಟದೊಳಗೆ ಬಳಸುವಂತೆ ಪೊಲೀಸರಿಂದ ನೋಟಿಸ್ಗಳನ್ನು ಸ್ವೀಕರಿಸಿವೆ' ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments