Webdunia - Bharat's app for daily news and videos

Install App

ಲವ್ ಬ್ರೇಕಪ್ : ಅಪ್ರಾಪ್ತೆಯನ್ನು ಕೊಂದೇ ಬಿಟ್ಟ ಭೂಪ

Webdunia
ಸೋಮವಾರ, 20 ಏಪ್ರಿಲ್ 2020 (19:27 IST)
ಲವ್ ಬ್ರೇಕಪ್ ಆಗಿದ್ದಕ್ಕೆ ಅಪ್ರಾಪ್ತೆ ಪ್ರೇಯಸಿಯನ್ನು ಪ್ರಿಯಕರನೊಬ್ಬ ಕೊಲೆ ಮಾಡಿದ್ದಾನೆ.

ಕೊಲೆ ಮಾಡಿದ ಕೆಲವು ದಿನಗಳ ನಂತರ ಕೇಸ್ ಬಯಲಿಗೆ ಬಂದಿದೆ. ಗೋವಾದ ಉಸ್ಗಾವೋ ನಿವಾಸಿಯಾಗಿದ್ದ ಯುವತಿ ಆಸ್ಪತ್ರೆಗೆ ಅಂತ ಹೇಳಿ ಬಂದಿದ್ದಳು. ಆಗ ಪ್ರಿಯಕರನೊಂದಿಗೆ ವಾಗ್ವಾದ ನಡೆದಿದೆ.

ಕೊನೆಗೆ ಪ್ರೇಯಸಿಯನ್ನು ಕೊಲೆ ಮಾಡಿ ಬೋರಿಮ್ ಪ್ರದೇಶದಲ್ಲಿನ ವಾಟರ್ ಟ್ಯಾಂಕ್ ಕಂಟ್ರೋಲ್ ರೂಮಿನಲ್ಲಿ ಶವ ಎಸೆದು ಪರಾರಿಯಾಗಿದ್ದಾನೆ.

ಆರೋಪಿಯನ್ನು ಗದಗ ಮೂಲದ ಮನ್ಸೂರ್ ಹುಸೇನ್ ಶೇಖ್ ಎಂದು ಗುರುತಿಸಲಾಗಿದ್ದು, ಶವ ಪತ್ತೆಯಾದ ಬಳಿಕ ಜಾಡು ಹಿಡಿದ ಪೊಲೀಸರು ಆರೋಪಿಯನ್ನು ಬಂಧನ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments