Webdunia - Bharat's app for daily news and videos

Install App

ಲವ್ ಬ್ರೇಕಪ್ : ಅಪ್ರಾಪ್ತೆಯನ್ನು ಕೊಂದೇ ಬಿಟ್ಟ ಭೂಪ

Webdunia
ಸೋಮವಾರ, 20 ಏಪ್ರಿಲ್ 2020 (19:27 IST)
ಲವ್ ಬ್ರೇಕಪ್ ಆಗಿದ್ದಕ್ಕೆ ಅಪ್ರಾಪ್ತೆ ಪ್ರೇಯಸಿಯನ್ನು ಪ್ರಿಯಕರನೊಬ್ಬ ಕೊಲೆ ಮಾಡಿದ್ದಾನೆ.

ಕೊಲೆ ಮಾಡಿದ ಕೆಲವು ದಿನಗಳ ನಂತರ ಕೇಸ್ ಬಯಲಿಗೆ ಬಂದಿದೆ. ಗೋವಾದ ಉಸ್ಗಾವೋ ನಿವಾಸಿಯಾಗಿದ್ದ ಯುವತಿ ಆಸ್ಪತ್ರೆಗೆ ಅಂತ ಹೇಳಿ ಬಂದಿದ್ದಳು. ಆಗ ಪ್ರಿಯಕರನೊಂದಿಗೆ ವಾಗ್ವಾದ ನಡೆದಿದೆ.

ಕೊನೆಗೆ ಪ್ರೇಯಸಿಯನ್ನು ಕೊಲೆ ಮಾಡಿ ಬೋರಿಮ್ ಪ್ರದೇಶದಲ್ಲಿನ ವಾಟರ್ ಟ್ಯಾಂಕ್ ಕಂಟ್ರೋಲ್ ರೂಮಿನಲ್ಲಿ ಶವ ಎಸೆದು ಪರಾರಿಯಾಗಿದ್ದಾನೆ.

ಆರೋಪಿಯನ್ನು ಗದಗ ಮೂಲದ ಮನ್ಸೂರ್ ಹುಸೇನ್ ಶೇಖ್ ಎಂದು ಗುರುತಿಸಲಾಗಿದ್ದು, ಶವ ಪತ್ತೆಯಾದ ಬಳಿಕ ಜಾಡು ಹಿಡಿದ ಪೊಲೀಸರು ಆರೋಪಿಯನ್ನು ಬಂಧನ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

ಹರ್ ಘರ್ ತಿರಂಗಾ ಇಂದಿನಿಂದ: ನೀವೂ ಭಾಗಿಯಾಗಿ ಎಂದು ಕರೆ ನೀಡಿದ ವಿಜಯೇಂದ್ರ

ಮುಂದಿನ ಸುದ್ದಿ
Show comments