Webdunia - Bharat's app for daily news and videos

Install App

ಲವ್ ಕೇಸ್ ವಿದ್ಯಾರ್ಥಿ ಕೊಲೆ?

Webdunia
ಸೋಮವಾರ, 8 ಏಪ್ರಿಲ್ 2019 (17:56 IST)
ಅನುಮಾನಸ್ಪಾದ ರೀತಿಯಲ್ಲಿ ರೈಲ್ವೆ ಹಳಿ ಬಳಿ ಯುವಕನ ಶವ ಪತ್ತೆಯಾಗಿರುವ ಘಟನೆ ನಡೆದಿದೆ.

ದಾವಣಗೆರೆ ನಗರದ ಡಿಸಿಎಂ ಟೌನ್ ಶೀಪ್ ಬಳಿ ರೈಲ್ವೆ ಹಳಿ ಬಳಿ ಈ ಘಟನೆ ನಡೆದಿದೆ.

ದಾವಣಗೆರೆ ನಗರದ ಕೆಟಿಜೆ ನಗರದ ನಿವಾಸಿಯಾಗಿರುವ ಪಿಯುಸಿ ವಿದ್ಯಾರ್ಥಿ ಸಾಗರ್ (18) ಸಾವನ್ನಪ್ಪಿರುವ ಯುವಕ ಎಂದು ಹೇಳಲಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. 

ದೇಹದ ಬಹುತೇಕ ಭಾಗಗಳಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದ್ದು, ಲವ್ ಕೇಸ್ ಕೊಲೆಗೆ ಕಾರಣವಿರಬಹುದಾ? ಎನ್ನುವ ಅನುಮಾನ ಕೆಲವರನ್ನು ಕಾಡುತ್ತಿದೆ.

ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ಮತ್ತೆ ಭಾರೀ ಮಳೆ ಮುನ್ಸೂಚನೆ: ರಾಜ್ಯ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ರಾಜಧಾನಿಯಲ್ಲಿ ಇಂದಿನಿಂದ ಜಾತಿಗಣತಿ ಸಮೀಕ್ಷೆ: ಗಣತಿದಾರರಿಗೆ ಎರಡು ವಾರಗಳ ಗಡುವು

ಜಿಎಸ್‌ಟಿ ಸರಳೀಕರಣದಿಂದ ರಾಜ್ಯದ ಬೊಕ್ಕಸಕ್ಕೆ ₹ 15,000 ಕೋಟಿ ನಷ್ಟ: ಸಿದ್ದರಾಮಯ್ಯ

ಅ.9ರಂದು ತೆರೆಯಲಿದೆ ಹಾಸನಾಂಬ ದೇಗುಲ: ದೇವಿ ದರ್ಶನಕ್ಕೆ ಗೋಲ್ಡ್ ಪಾಸ್ ವ್ಯವಸ್ಥೆ ಜಾರಿ

ಮೆಟ್ರೊ ನಿಲ್ದಾಣಗಳಿಗೆ ಮೇರು ಸಾಹಿತಿಗಳ ಹೆಸರು: ಪ್ರಸ್ತಾವದಲ್ಲಿ ಯಾರ ಹೆಸರಿದೆ ಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments