Webdunia - Bharat's app for daily news and videos

Install App

ಲವ್ ಕೇಸ್ ವಿದ್ಯಾರ್ಥಿ ಕೊಲೆ?

Webdunia
ಸೋಮವಾರ, 8 ಏಪ್ರಿಲ್ 2019 (17:56 IST)
ಅನುಮಾನಸ್ಪಾದ ರೀತಿಯಲ್ಲಿ ರೈಲ್ವೆ ಹಳಿ ಬಳಿ ಯುವಕನ ಶವ ಪತ್ತೆಯಾಗಿರುವ ಘಟನೆ ನಡೆದಿದೆ.

ದಾವಣಗೆರೆ ನಗರದ ಡಿಸಿಎಂ ಟೌನ್ ಶೀಪ್ ಬಳಿ ರೈಲ್ವೆ ಹಳಿ ಬಳಿ ಈ ಘಟನೆ ನಡೆದಿದೆ.

ದಾವಣಗೆರೆ ನಗರದ ಕೆಟಿಜೆ ನಗರದ ನಿವಾಸಿಯಾಗಿರುವ ಪಿಯುಸಿ ವಿದ್ಯಾರ್ಥಿ ಸಾಗರ್ (18) ಸಾವನ್ನಪ್ಪಿರುವ ಯುವಕ ಎಂದು ಹೇಳಲಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. 

ದೇಹದ ಬಹುತೇಕ ಭಾಗಗಳಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದ್ದು, ಲವ್ ಕೇಸ್ ಕೊಲೆಗೆ ಕಾರಣವಿರಬಹುದಾ? ಎನ್ನುವ ಅನುಮಾನ ಕೆಲವರನ್ನು ಕಾಡುತ್ತಿದೆ.

ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments