Webdunia - Bharat's app for daily news and videos

Install App

ಲವ್ - ದೋಖಾ : ಮನನೊಂದ ಪ್ರೇಯಸಿ ಹೀಗಾ ಮಾಡೋದು

Webdunia
ಭಾನುವಾರ, 5 ಜುಲೈ 2020 (15:14 IST)
ಅವರಿಬ್ಬರೂ ನಾಲ್ಕೈದು ವರ್ಷ ಲವ್ ಮಾಡಿದ್ದರು. ಆದರೆ ಏಕಾಏಕಿ ಹುಡುಗ ಕೈ ಕೊಟ್ಟೇ ಬಿಟ್ಟ. ಇದರಿಂದ ನೊಂದ ಪ್ರೇಯಸಿ ಮಾಡಿದ್ದೇನು?

ಲವ್ ಮಾಡಿ ಹುಡುಗ ಕೈಕೊಟ್ಟಿದ್ದರಿಂದಾಗಿ ಮನನೊಂದ ಯುವತಿಯೊಬ್ಬಳು ಹುಡುಗನ ವಿರುದ್ಧ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಅಂಗನವಾಡಿ ಶಿಕ್ಷಕಿ ಪವಿತ್ರ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಖಾಸಗಿ ಸಂಸ್ಥೆ ಉದ್ಯೋಗಿ ನಾಗೇಶ್ ಕೈಕೊಟ್ಟ ಲವರ್.

ನಾಗೇಶ್ ಬೇರೆ ಮದುವೆಯಾಗಿದ್ದೇ ಪವಿತ್ರ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಎಂದು ಹುಡುಗಿ ಮನೆಯವರು ದೂರಿದ್ದಾರೆ.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಘಟನೆ ನಡೆದಿದ್ದು, ನಾಗೇಶ್ ನನ್ನು ಪೊಲೀಸರು ಬಂಧನ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments