ಪ್ರೀತಿಸಿ ಮದುವೆ ವರ್ಷದ ನಂತರ ಜ್ಯಾತಿ ಕ್ಯಾತೆ

Webdunia
ಶನಿವಾರ, 24 ಸೆಪ್ಟಂಬರ್ 2022 (15:46 IST)
ಪ್ರೀತಿಸಿ ಮದುವೆಯಾಗಿ ಒಂದೇ ವರ್ಷಕ್ಕೆ ಪತಿ ಕೈಕೊಟ್ಟ ಹಿನ್ನೆಲೆಯಲ್ಲಿ, ಅತಂತ್ರಕ್ಕೆ ಸಿಲುಕಿದ ಪತ್ನಿ ಪತಿ ಸೇರಿ 16 ಮಂದಿ ವಿರುದ್ಧ ದೂರು ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಹುಣಸೂರು ತಾಲೂಕಿನ ಮರೂರು ಗ್ರಾಮದ ಅಭಿಷೇಕ್ ಹಾಗೂ ಅಶ್ವಿನಿ ಪರಸ್ಪರ ಪ್ರೀತಿಸುತ್ತಿದ್ದ ಹಿನ್ನೆಲೆ ಉಭಯ ಕುಟುಂಬದವರ ಒಪ್ಪಿಗೆ ಮೇರೆಗೆ 2021 ಜೂನ್ ತಿಂಗಳಿನಲ್ಲಿ ಜೋಡಿ ‌ಕೌಟುಂಬಿಕ ಜೀವನಕ್ಕೆ ಕಾಲಿಟ್ಟಿದ್ದರು. ಒಂದು ವರ್ಷ ದಾಂಪತ್ಯ ಜೀವನ ನಡೆಸಿದ ಅಭಿಷೇಕ್, ಜಾತಿ ಕಾರಣ ನೀಡಿ ಅಶ್ವಿನಿ ಮೇಲೆ ಇಲ್ಲಸಲ್ಲದ ಅಪಪ್ರಚಾರ ಮಾಡಿದ್ದಾರಂತೆ. ಅಲ್ಲದೇ ತನ್ನ ಮೇಲೆ ಜಾತಿ ನಿಂದನೆ ಮಾಡಿದ್ದಾರೆ ಎಂದು ಪತ್ನಿ ಆರೋಪಿಸಿದ್ದಾರೆ.
 
ಪತಿ ಕುಟುಂಬದ ವಿರುದ್ಧ ಮಹಿಳೆ ಆರೋಪ
ಇನ್ನು, ತನ್ನ ವಿರುದ್ಧ ಸುಳ್ಳು ಆರೋಪ ಮಾಡಿ ಅಭಿಷೇಕ್​ ಮತ್ತೊಂದು ಮದುವೆಗೆ ಸಂಬಂಧ ಹುಡುಕುತ್ತಿದ್ದರು. ಈ ವಿಷಯ ತಿಳಿದು ನ್ಯಾಯ ಕೇಳಲು ಹೋದ ಅಶ್ವಿನಿಗೆ ಅತ್ತೆ ಮಾವ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಪತಿ ಸೇರಿದಂತೆ 16 ಜನರ ವಿರುದ್ದ ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಅಶ್ವಿನಿ ಪ್ರಕರಣ ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನಂದಪುರ ಅಗ್ನಿ ಅವಘಡ, ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಪರಿಹಾರ ಘೋಷಣೆ

ಕರ್ಹಾ, ನೀರಾ ನದಿ ಸಂಗಮದಲ್ಲಿ ಅಜಿತ್ ಪವಾರ್ ಅಸ್ತಿ ವಿಸರ್ಜನೆ

ಆತ್ಮಹತ್ಯೆಗೆ ಶರಣಾದ ಸಿಜೆ ರಾಯ್ ಬಿಗ್-ಬಜೆಟ್ ಸಿನಿಮಾಕ್ಕೂ ಬಂಡವಾಳ ಹೂಡಿದ್ದರು

ವಾಕಿಂಗ್ ಮಾಡುತ್ತಿದ್ದ ಮಹಿಳೆ ಮೇಲೆ ಸಾಕು ನಾಯಿ ದಾಳಿ, ಸಾರ್ವಜನಿಕ ವಲಯದಲ್ಲಿ ಆತಂಕ

BigBreaking: ಕಾನ್ಫಿಡೆಂಟ್‌ ಗ್ರೂಪ್‌ನ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಮುಂದಿನ ಸುದ್ದಿ
Show comments