ಯುವತಿ ಪ್ರೀತಿಸುವ ವಿಚಾರ - ಕೊಲೆಯಲ್ಲಿ ಅಂತ್ಯ

Webdunia
ಶನಿವಾರ, 16 ಜುಲೈ 2022 (16:21 IST)
ಯುವತಿಯ ವಿಚಾರಕ್ಕೆ ಕೊಲೆ ಮಾಡಿದ ಘಟನೆ ಇದೀಗ ಸಿಲಿಕಾನ್‌ ಸಿಟಿಯಲ್ಲಿ ಬೆಳಕಿದೆ ಬಂದಿದ್ದು, ಹಳೆ ಮದ್ರಾಸ್‌ ರಸ್ತೆ ನ್ಯೂ ಬಯ್ಯಪ್ಪನ ಹಳ್ಳಿ ಬಳಿ ನಡೆದಿದೆ.
 
ಪ್ರೀತಿಸುವಂತೆ ಯುವತಿಯನ್ನು ಪದೇ ಪದೇ ಪ್ರಜ್ವಲ್‌ (19 ) ಎಂಬ ಹುಡುಗ ಪೀಡಿಸುತ್ತಿದ್ದ ಈ ಕಾರಣಕ್ಕಾಗಿ ನಿನ್ನೆ ಚಾಕುವಿನಿಂದ ಹಲ್ಲೆಗೈದು ಮೂವರು ಪರಾರಿಯಾಗಿದ್ದಾರೆ.
ಹಲ್ಲೆಯಿಂದ ಗಾಯಗೊಂಡ ಪ್ರಜ್ವಲ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
 
ಚಿಕಿತ್ಸೆ ಫಲಕಾರಿಯಾಗದೇ ಇಂದು ಪ್ರಜ್ವಲ್‌ ಸಾವನ್ನಪ್ಪಿದ್ದಾನೆ. ಬೈಯ್ಯಪ್ಪನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
 
ಕೊಲೆಗೈದ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments