Webdunia - Bharat's app for daily news and videos

Install App

ಲವ್ ಮಾಡಲ್ಲ ಅಂದ ಹುಡುಗಿ ಕಥೆ ಹೀಗೆ ಆಗೋದಾ

Webdunia
ಭಾನುವಾರ, 6 ಅಕ್ಟೋಬರ್ 2019 (19:19 IST)
ಪ್ರೀತ್ಸೆ ಪ್ರೀತ್ಸೆ ಅಂತ ಬೆನ್ನು ಬಿದ್ದ ಯುವಕನೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಹುಡುಗಿಗೆ ಮಾಡಬಾರದ ಕೆಲಸ ಮಾಡಿದ್ದಾನೆ.

ಡಿಗ್ರಿ ಮೊದಲ ವರ್ಷ ಓದುತ್ತಿದ್ದ ಅರುಣಾ ಳನ್ನು ಆರೋಪಿ ರಂಗಸ್ವಾಮಿ ಪ್ರೀತಿ ಮಾಡುತ್ತಿದ್ದನು.

ಆದರೆ ರಂಗಸ್ವಾಮಿಯ ಪ್ರೀತಿಯನ್ನು ಅರುಣಾ ಒಪ್ಪಿಕೊಂಡಿರಲಿಲ್ಲ. ಯಾವಾಗ ತನ್ನ ಪ್ರಪೋಸ್ ಗೆ ಹುಡುಗಿ ಒಪ್ಪಿಕೊಳ್ಳಲಿಲ್ಲವೋ ಅದರಿಂದ ಸಿಟ್ಟಾದ ಆರೋಪಿ ಆಕೆಯ ಕತ್ತು ಹಿಸುಕಿದ್ದಾನೆ.

ಅಲ್ಲೇ ಇದ್ದ ಒಳಚರಂಡಿಯಲ್ಲಿ ಅವಳನ್ನು ಎಸೆದು ಹೋಗಿದ್ದಾನೆ. ಹುಡುಗಿಯ ಶವ ಪತ್ತೆಯಾಗಿದ್ದು, ಆರೋಪಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಅಂದ್ಹಾಗೆ  ಆಂಧ್ರದ ಅನಂತಪುರಂನಲ್ಲಿ ಈ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments