ಲವ್ ಮಾಡಲ್ಲ ಅಂದ ಹುಡುಗಿ ಕಥೆ ಹೀಗೆ ಆಗೋದಾ

Webdunia
ಭಾನುವಾರ, 6 ಅಕ್ಟೋಬರ್ 2019 (19:19 IST)
ಪ್ರೀತ್ಸೆ ಪ್ರೀತ್ಸೆ ಅಂತ ಬೆನ್ನು ಬಿದ್ದ ಯುವಕನೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಹುಡುಗಿಗೆ ಮಾಡಬಾರದ ಕೆಲಸ ಮಾಡಿದ್ದಾನೆ.

ಡಿಗ್ರಿ ಮೊದಲ ವರ್ಷ ಓದುತ್ತಿದ್ದ ಅರುಣಾ ಳನ್ನು ಆರೋಪಿ ರಂಗಸ್ವಾಮಿ ಪ್ರೀತಿ ಮಾಡುತ್ತಿದ್ದನು.

ಆದರೆ ರಂಗಸ್ವಾಮಿಯ ಪ್ರೀತಿಯನ್ನು ಅರುಣಾ ಒಪ್ಪಿಕೊಂಡಿರಲಿಲ್ಲ. ಯಾವಾಗ ತನ್ನ ಪ್ರಪೋಸ್ ಗೆ ಹುಡುಗಿ ಒಪ್ಪಿಕೊಳ್ಳಲಿಲ್ಲವೋ ಅದರಿಂದ ಸಿಟ್ಟಾದ ಆರೋಪಿ ಆಕೆಯ ಕತ್ತು ಹಿಸುಕಿದ್ದಾನೆ.

ಅಲ್ಲೇ ಇದ್ದ ಒಳಚರಂಡಿಯಲ್ಲಿ ಅವಳನ್ನು ಎಸೆದು ಹೋಗಿದ್ದಾನೆ. ಹುಡುಗಿಯ ಶವ ಪತ್ತೆಯಾಗಿದ್ದು, ಆರೋಪಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಅಂದ್ಹಾಗೆ  ಆಂಧ್ರದ ಅನಂತಪುರಂನಲ್ಲಿ ಈ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ದೇಣಿಗೆ ಕಳವು, ಪ್ರಧಾನಿ ಕ್ರಮ ಕೈಗೊಳ್ಳುತ್ತಾರೆಂಬ ನಂಬಿಕೆ ಜನರಿಗಿಲ್ಲ: ಕೇಜ್ರಿವಾಲ್

ಎಸ್‌ಐಆರ್ ಸರ್ವೆ ದಾಖಲೆಗಳನ್ನು ಹುಡುಕುತ್ತಿದ್ದ ವ್ಯಕ್ತಿಗೆ ಹೃದಯಾಘಾತ, ಸಾವು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಭಾರತದ ಮೊದಲ ಬುಲೆಟ್ ರೈಲು ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ಅಶ್ವಿನಿ ವೈಷ್ಣವ್

ಮುಂಗಾರು ವೈಪರೀತ್ಯ, ನಿಖಿಲ್ ಕುಮಾರಸ್ವಾಮಿ ನಾಳೆಯಿಂದ ಬರಪೀಡಿತ ಪ್ರದೇಶಕ್ಕೆ ಭೇಟಿ

ಮುಂದಿನ ಸುದ್ದಿ
Show comments