ಲವ್ ಮಾಡಲ್ಲ ಅಂದ ಹುಡುಗಿ ಕಥೆ ಹೀಗೆ ಆಗೋದಾ

Webdunia
ಭಾನುವಾರ, 6 ಅಕ್ಟೋಬರ್ 2019 (19:19 IST)
ಪ್ರೀತ್ಸೆ ಪ್ರೀತ್ಸೆ ಅಂತ ಬೆನ್ನು ಬಿದ್ದ ಯುವಕನೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಹುಡುಗಿಗೆ ಮಾಡಬಾರದ ಕೆಲಸ ಮಾಡಿದ್ದಾನೆ.

ಡಿಗ್ರಿ ಮೊದಲ ವರ್ಷ ಓದುತ್ತಿದ್ದ ಅರುಣಾ ಳನ್ನು ಆರೋಪಿ ರಂಗಸ್ವಾಮಿ ಪ್ರೀತಿ ಮಾಡುತ್ತಿದ್ದನು.

ಆದರೆ ರಂಗಸ್ವಾಮಿಯ ಪ್ರೀತಿಯನ್ನು ಅರುಣಾ ಒಪ್ಪಿಕೊಂಡಿರಲಿಲ್ಲ. ಯಾವಾಗ ತನ್ನ ಪ್ರಪೋಸ್ ಗೆ ಹುಡುಗಿ ಒಪ್ಪಿಕೊಳ್ಳಲಿಲ್ಲವೋ ಅದರಿಂದ ಸಿಟ್ಟಾದ ಆರೋಪಿ ಆಕೆಯ ಕತ್ತು ಹಿಸುಕಿದ್ದಾನೆ.

ಅಲ್ಲೇ ಇದ್ದ ಒಳಚರಂಡಿಯಲ್ಲಿ ಅವಳನ್ನು ಎಸೆದು ಹೋಗಿದ್ದಾನೆ. ಹುಡುಗಿಯ ಶವ ಪತ್ತೆಯಾಗಿದ್ದು, ಆರೋಪಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಅಂದ್ಹಾಗೆ  ಆಂಧ್ರದ ಅನಂತಪುರಂನಲ್ಲಿ ಈ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments