Webdunia - Bharat's app for daily news and videos

Install App

ಪ್ರೀತಿಸಿ ಮದುವೆಯಾದರು : ಮುಂದಾಗಿದ್ದು ಭಯಾನಕ

Webdunia
ಭಾನುವಾರ, 18 ಅಕ್ಟೋಬರ್ 2020 (10:53 IST)
ಪರಸ್ಪರ ಪ್ರೀತಿಸಿ ಮನೆಯವರ ವಿರೋಧದ ನಡುವೆಯೂ ಗಟ್ಟಿ ನಿರ್ಧಾರ ಮಾಡಿ ಮದುವೆಯಾಗಿದ್ದ ಜೋಡಿಗೆ ಆಗಬಾರದ್ದು ಆಗಿದೆ.

ಯುವ ಜೋಡಿ ಪತಿ ವಿನೋದ್, ಪತ್ನಿ ತ್ರಿವೇಣಿ ಮೇಲೆ ಮಾರಣಾಂತಿಕ ದಾಳಿ ನಡೆದಿದ್ದು ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕೊಪ್ಪಳದ ಕಾರಟಗಿಯಲ್ಲಿ ಈ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡಿರುವ ಪತಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹೆಚ್.ಡಿ.ಎಫ್.ಸಿ ಬ್ಯಾಂಕಿನಲ್ಲಿ ವಿನೋದ್ ಮ್ಯಾನೇಜರ್ ಆಗಿದ್ದರೆ, ತ್ರಿವೇಣಿ ಖಾಸಗಿ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಶ್ವಾಸಕೋಶ ಸಮಸ್ಯೆಯಿರುವವರಿಗೆ ರಾಜ್ಯದಲ್ಲಿ ಮಾಸ್ಕ್‌ ಕಡ್ಡಾಯ

ಬಾಲಕಿಯ ಸಾವು ನನ್ನ ಮನಸ್ಸು ಕಲಕಿದೆ: ಎಚ್‌ಡಿ ಕುಮಾರಸ್ವಾಮಿ

COVID19: ಲಾಕ್ ಡೌನ್ ಬರುತ್ತಾ, ಶಾಲೆಗೆ ರಜೆ ಇರುತ್ತಾ: ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ಏನಾಯ್ತು

Mangalore: ಇದು ಹೊಳೆ ಅಲ್ಲ ಪಂಪ್ ವೆಲ್ ಮಾರಾಯ್ರೆ.. ವೈರಲ್ ವಿಡಿಯೋ ನೋಡಿ

ದೇಶವನ್ನೇ ಕಂಟ್ರೋಲ್ ಮಾಡುವ ಫ್ರೆಂಚ್‌ ಅಧ್ಯಕ್ಷನಿಗೂ ಬಿಡದ ಪತ್ನಿಯ ಕಾಟ, Viral Video

ಮುಂದಿನ ಸುದ್ದಿ
Show comments