Webdunia - Bharat's app for daily news and videos

Install App

ಲವರ್‌ಗೆ ಬೆಂಕಿಯಿಂದ ಸುಟ್ಟ ಪ್ರಿಯಕರ!

Webdunia
ಶುಕ್ರವಾರ, 18 ಮಾರ್ಚ್ 2022 (08:16 IST)
ಬೆಂಗಳೂರು  :  ಮದುವೆಯಾಗುವಂತೆ  ಕೇಳಿದ ಯುವತಿಗೆ ಯುವಕನೊಬ್ಬ ಪೆಟ್ರೋಲ್  ಸುರಿದು ಬೆಂಕಿ ಇಟ್ಟ ಕೊಲೆ ಮಾಡಲು ಯತ್ನಿಸಿ ಘಟನೆ ನಗರದಲ್ಲಿ ನಡೆದಿದ್ದು, ಆಸ್ಪತ್ರೆಯಲ್ಲಿ ದಾಖಾಲಗಿದ್ದ ಯುವತಿ ಕೊನೆಯುಸಿರೆಳೆದಿದ್ದಾಳೆ.
 
ಘಟನೆ ಎರಡು ದಿನಗಳ ಹಿಂದೆ ನಡೆದಿದ್ದು ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದಾನೇಶ್ವರಿ ಎಂಬಾಕೆಯ ಮೇಲೆ ಶಿವಕುಮಾರ್ ಎಂಬ ಯುವಕ ಪೆಟ್ರೋಲ್ ಸುರಿದು ಬೆಂಕಿ ಇಟ್ಟು ಕೊಲೆ ಮಾಡಲು ಯತ್ನಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಬಾಗಲಕೋಟೆ ಮೂಲದ ಶಿವಕುಮಾರ ದಾನೇಶ್ವರಿಯನ್ನು ಕಳೆದ 5-6 ವರ್ಷಗಳಿಂದ ಪ್ರೀತಿಸ್ತಾ ಇದ್ದ. ವಿಜಯಪುರದ ಪಿಎಲ್ಡಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಓದುವಾಗಲೇ ಪ್ರಣಯದ ಹಕ್ಕಿಗಳಾಗಿದ್ದ ದಾನೇಶ್ವರಿ ಹಾಗೂ ಶಿವಕುಮಾರ್ ಬೆಂಗಳೂರಿಗೆ ಬಂದ ನಂತರವೂ ರಿಲೇಷನ್ಶಿಪ್ನಲ್ಲಿ ಇದ್ರು.

ಇತ್ತೀಚಿನ ಮಗಳ ಮದುವೆಗೆ ಮುಂದಾಗಿದ್ರು ದಾನೇಶ್ವರಿ ತಂದೆ ಅಶೋಕ್ ಶರ್ಮಾ. ಬೆಂಗಳೂರಿನಲ್ಲಿ ಇಬ್ಬರೂ ಬೇರೆ ಬೇರೆ ಕಂಪನಿಗಳಲ್ಲಿ ಕೆಲಸ ಮಾಡ್ತಾ ಇದ್ರು. ಈ ವೇಳೆ ಮಗಳ ಪ್ರೀತಿಯನ್ನು ಒಪ್ಪಿದ್ದ ಅಶೋಕ್ ಶರ್ಮಾ ಮದುವೆ ಮಾಡಿಸಲೂ ಒಪ್ಪಿದ್ರು.

ಆದ್ರೆ ದಾನೇಶ್ವರಿ ಕೆಳ ಜಾತಿಯವರು ಎಂಬ ಕಾರಣಕ್ಕೆ ಮದುವೆ ನಿರಾಕರಿಸಿ ಕೊಲೆ ಮಾಡಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಸಿವು ಎಂದು ಹೇಳಿದ ಮಗುವನ್ನು ಕೊಂದ ತಾಯಿಗೆ ಜಾಮೀನು, ಕೋರ್ಟ್‌ ಅಭಿಪ್ರಾಯವೇನು ಗೊತ್ತಾ

ಗಣಪತಿ ಚತುರ್ಥಿಗೆ ದಿನಗಣನೆ, ಪಿಒಪಿ ಮೂರ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಸೂಚನೆ

ತೆಹಲ್ಕಾ'ದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ಶಿಕ್ಷೆಯಾದ ಪ್ರಕರಣ ಹಿನ್ನೆಲೆ ಇಲ್ಲಿದೆ

Video, ವಾಲಿಬಾಲ್ ಆಡುತ್ತಿರುವಾಗಲೇ ಹೃದಯಾಘಾತ, ಎಸ್ಸೆಸ್ಸೆಲ್ಸಿ ಬಾಲಕ‌ ಸ್ಥಳದಲ್ಲೇ ಸಾವು,

ಗಮನ‌ ಸೆಳೆದ ಬನ್ನೇರುಘಟ್ಟದ ಮರಿ‌ ಹಿಪ್ಪೋಗೆ ನಿಮ್ಮ‌ಇಚ್ಛೆಯ ಹೆಸರಿಡಬಹುದು, ಹಾಗಾದರೆ ನೀವೇನು‌ ಮಾಡಬೇಕು‌ ಗೊತ್ತಾ

ಮುಂದಿನ ಸುದ್ದಿ
Show comments