Webdunia - Bharat's app for daily news and videos

Install App

ಮದುವೆ ಟೈಂನಲ್ಲಿ ಕೈ ಕೊಟ್ಟು ಓಡಿ ಹೋದ ಪ್ರಿಯಕರ

Webdunia
ಬುಧವಾರ, 8 ನವೆಂಬರ್ 2023 (10:40 IST)
ಬೆಂಗಳೂರು: ಸೋಷಿಯಲ್ ಮೀಡಿಯಾ ಮೂಲಕ ಪರಿಚಯವಾದ ಪ್ರೀತಿ ಇನ್ನೇನು ಮದುವೆಯಾಗಬೇಕು ಎನ್ನುವಾಗ ಪ್ರಿಯಕರ ಕೈಕೊಟ್ಟು ಪರಾರಿಯಾಗಿದ್ದಾನೆ.

ಬೆಂಗಳೂರಿನ ಯುವಕ ಮತ್ತು ತುಮಕೂರಿನ ಯುವತಿ ಸೋಷಿಯಲ್ ಮೀಡಿಯಾ ಮೂಲಕ ಪರಿಚಯವಾಗಿ ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಯುವತಿಯ ಜೊತೆ ಬೇಜಾನ್ ಓಡಾಡಿದ್ದ ಯುವಕ ಇದೀಗ ಮದುವೆ ಟೈಂನಲ್ಲಿ ಕೈಕೊಟ್ಟಿದ್ದಾನೆ.

ಪೀಣ್ಯಾದ ದೇವಾಲಯವೊಂದರಲ್ಲಿ ಮದುವೆಯಾಗಲು ಎಲ್ಲವೂ ಸಿದ್ಧತೆಯಾಗಿತ್ತು. ಆದರೆ ದಾರಿ ಮಧ‍್ಯದಲ್ಲೇ ಕಾರಿನಿಂದ ಇಳಿದು ಪರಾರಿಯಾಗಿದ್ದಾನೆ. ಇದೀಗ ಯುವಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ನೀಡಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments