Webdunia - Bharat's app for daily news and videos

Install App

ಮದುವೆ ಟೈಂನಲ್ಲಿ ಕೈ ಕೊಟ್ಟು ಓಡಿ ಹೋದ ಪ್ರಿಯಕರ

Webdunia
ಬುಧವಾರ, 8 ನವೆಂಬರ್ 2023 (10:40 IST)
ಬೆಂಗಳೂರು: ಸೋಷಿಯಲ್ ಮೀಡಿಯಾ ಮೂಲಕ ಪರಿಚಯವಾದ ಪ್ರೀತಿ ಇನ್ನೇನು ಮದುವೆಯಾಗಬೇಕು ಎನ್ನುವಾಗ ಪ್ರಿಯಕರ ಕೈಕೊಟ್ಟು ಪರಾರಿಯಾಗಿದ್ದಾನೆ.

ಬೆಂಗಳೂರಿನ ಯುವಕ ಮತ್ತು ತುಮಕೂರಿನ ಯುವತಿ ಸೋಷಿಯಲ್ ಮೀಡಿಯಾ ಮೂಲಕ ಪರಿಚಯವಾಗಿ ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಯುವತಿಯ ಜೊತೆ ಬೇಜಾನ್ ಓಡಾಡಿದ್ದ ಯುವಕ ಇದೀಗ ಮದುವೆ ಟೈಂನಲ್ಲಿ ಕೈಕೊಟ್ಟಿದ್ದಾನೆ.

ಪೀಣ್ಯಾದ ದೇವಾಲಯವೊಂದರಲ್ಲಿ ಮದುವೆಯಾಗಲು ಎಲ್ಲವೂ ಸಿದ್ಧತೆಯಾಗಿತ್ತು. ಆದರೆ ದಾರಿ ಮಧ‍್ಯದಲ್ಲೇ ಕಾರಿನಿಂದ ಇಳಿದು ಪರಾರಿಯಾಗಿದ್ದಾನೆ. ಇದೀಗ ಯುವಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ನೀಡಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸೂಯೆ ತಡೆಯಲಾರದೆ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆಗಿಳಿದಿದೆ: ಡಿಕೆ ಶಿವಕುಮಾರ್ ಕಿಡಿ

ಬಿಪಿಎಲ್ ಕುಟುಂಬಗಳಿಗೆ ಆಯುಷ್ಮಾನ್ ಯೋಜನೆಯಡಿ ಐವಿಎಫ್ ಚಿಕಿತ್ಸೆ

ಸಕಲೇಶಪುರ–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ

ಆಗ ಕಾಲು ಹಿಡಿದಿದ್ದವನು ಈಗ ನನಗೆ ಪಾಠ ಮಾಡುತ್ತಾನಾ: ಬಾಲಕೃಷ್ಣ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಕಿಡಿ

ಪ್ರಪಾತಕ್ಕೆ ಬೀಳುವ ಮುನ್ನಾ ದಿನ ಸಂಬಂಧಗಳ ಬಗ್ಗೆ ಮಾತನಾಡಿದ್ದ ಕುಣಾಲ್ ತಾಯಿ

ಮುಂದಿನ ಸುದ್ದಿ
Show comments