.ಮದುವೆಗೆ ನಿರಾಕರಿಸಿದ್ದಕ್ಕೆ ಕೊಡಲಿಯಿಂದ ಪ್ರಿಯಕರನ ಕೊಲೆ..!

Webdunia
ಬುಧವಾರ, 25 ಅಕ್ಟೋಬರ್ 2023 (13:00 IST)
ಮದುವೆಯಾಗಲು ಪ್ರಿಯಕರ ನಿರಾಕರಿಸಿದ್ದಕ್ಕೆ ಕೋಪಗೊಂಡ ಯುವತಿ ಆತ ನಿದ್ರೆಯಲ್ಲಿದ್ದಾಗ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಾರ್ಖಂಡ್ನಲ್ಲಿ ನಡೆದಿದೆ.

ಅಂಜಲಿ ಕುಮಾರ್ ಎಂದು ಗುರುತಿಸಲಾದ ಆರೋಪಿಯು ತನ್ನ ಗೆಳೆಯ ಧರ್ಮೆನ್ ಓರಾನ್‌ ನಿದ್ದೆ ಮಾಡುತ್ತಿದ್ದಾಗ ಕೊಡಲಿಯಿಂದ ಕೊಚ್ಚಿ ಕೊಂದಿದ್ದಾಳೆ.

ಯುವತಿಯನ್ನು ಬಂಧಿಸಲಾಗಿದ್ದು, ಆಕೆಯ ರಕ್ತದ ಕಲೆಯುಳ್ಳ ಬಟ್ಟೆ ಮತ್ತು ಕೊಲೆಗೆ ಬಳಸಿದ ಕೊಡಲಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ ಸುರ್ಜೀತ್ ಕುಮಾರ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿಂದ ಮನೆಗೆ ಕನ್ನ ಹಾಕಬೇಡಿ, ಗಂಟು ಮೂಟೆ ಕಟ್ಟಿ ಹೊರಡಿ: ರಾಜ್ಯಪಾಲರ ವಿರುದ್ಧ ನಾರಾಯಣಗೌಡ ಕಿಡಿ

ಟಿಕೆಟ್‌ ನಿರಾಕರಣೆ ಬಗ್ಗೆ ಮೌನ ಮುರಿದ ಅಣ್ಣಾಮಲೈ: ಮಾಜಿ ಐಪಿಎಸ್‌ ಅಧಿಕಾರಿ ಹೇಳಿದ್ದೇನು

ತಿಲಕವಿಡಲು ಬಂದಾಗ ಬೇಡ ಎಂದು ಕೈ ಎತ್ತಿದ ಸಿದ್ದರಾಮಯ್ಯ: ಕುಂಕುಮ ಕಂಡರೆ ಭಯ ಎಂದ ಅಶೋಕ್ Video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments