Webdunia - Bharat's app for daily news and videos

Install App

ಲವರ್ ಗೆ ಗುಂಡಿಕ್ಕಿ ಕೊಂದ ಗೆಳೆಯ

Webdunia
ಸೋಮವಾರ, 22 ಜುಲೈ 2019 (16:35 IST)
ಹೋಟೆಲ್ ಬಂದಿದ್ದ ಗೆಳೆತಿಯನ್ನ ಗುಂಡಿಕ್ಕಿ ಗೆಳೆಯನೇ ಕೊಲೆ ಮಾಡಿರುವ ಘಟನೆ ನಡೆದಿದೆ.

ಉತ್ತರ ಪ್ರದೇಶದ ವಾರಣಾಸಿಯಲ್ಲಿ ಈ  ದುರ್ಘಟನೆ ನಡೆದಿದ್ದು, ಗೆಳತಿಯನ್ನು ಕೊಲೆ ಮಾಡಿದ್ದ ಹೋಟೆಲ್ ಮಾಲಿಕನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಶ್ವೇತಾ ಸಿಂಗ್ (23) ಕೊಲೆಯಾದ ಯುವತಿಯಾಗಿದ್ದು, ಹೋಟೆಲ್ ಮಾಲಿಕನಾಗಿರುವ ಈಕೆಯ ಗೆಳೆಯ ಅಮಿತ್ ನನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ಕೊಲೆಗೀಡಾದ ಶ್ವೇತಾ ವ್ಯಾಸಂಗ ಮಾಡುತ್ತಿದ್ದಳು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments