Webdunia - Bharat's app for daily news and videos

Install App

ಸೀರೆಯಲ್ಲಿ ಮರಕ್ಕೆ ನೇಣುಬಿಗಿದುಕೊಂಡ ಪ್ರೇಮಿಗಳು!

Webdunia
ಶನಿವಾರ, 23 ಏಪ್ರಿಲ್ 2022 (14:17 IST)
ರಾಯಚೂರು : ಜಿಲ್ಲೆಯ ಸಿಂಧನೂರು ತಾಲೂಕಿನ ಆರ್ ಹೆಚ್ ಕ್ಯಾಂಪ್-3ರ ಹೊರವಲಯದಲ್ಲಿ ಪ್ರೇಮಿಗಳಿಬ್ಬರು ಒಂದೇ ಸೀರೆಯಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಲವ್ ಸರ್ಕಾರ್ ಹಾಗೂ ಕರೀನಾ ಮೃತ ಪ್ರೇಮಿಗಳು. ಲವ್ ಸರ್ಕಾರ್ಗೆ ಎರಡು ತಿಂಗಳ ಹಿಂದೆ ಬೇರೊಬ್ಬ ಯುವತಿಯೊಂದಿಗೆ ಮದುವೆಯಾಗಿತ್ತು. ಲವ್ ಸರ್ಕಾರ ಬೇರೆ ಯುವತಿಯ ಜೊತೆ ಮದುವೆ ಆಗಿದ್ದಕ್ಕೆ ಕರೀನಾ ಮನನೊಂದಿದ್ದಳು. 

ಇತ್ತ ಕರೀನಾಳನ್ನೂ ಬಿಟ್ಟಿರಲಾಗದ ಸ್ಥಿತಿಯಲ್ಲಿದ್ದ ಲವ್ ಸರ್ಕಾರ ಮಾನಸಿಕವಾಗಿ ಕುಗ್ಗಿದ್ದ. ಒಬ್ಬರನ್ನೊಬ್ಬರು ಬಿಟ್ಟಿರಲಾಗದೇ ಮನನೊಂದು ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನೆ ಹಿನ್ನೆಲೆ ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments