ಅಂತರ ಗಂಗೆಯಲ್ಲಿ ಅಂತರವಿಲ್ಲ..!!

Webdunia
ಭಾನುವಾರ, 18 ಸೆಪ್ಟಂಬರ್ 2022 (15:24 IST)
ಇತ್ತೀಚೆಗೆ ಬಿದ್ದ ಭಾರಿ ಮಳೆಯಿಂದ ಅಂತರ ಗಂಗೆಯ ಸುತ್ತ ಮುತ್ತಲೆಲ್ಲಾ ಬೆಟ್ಟ ಗುಡ್ಡಳಿಂದ ಹರಿಯುತ್ತಿರುವ ನೀರು ಸುಂದರ ಜಲಪಾತದಂತೆ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.
ಪ್ರವಾಸಿಗರಿಗೆ ಹಾಗೂ ದೇವಾಲಯಕ್ಕೆ ಬರುವ ಭಕ್ತ ಸಮೂಹಕ್ಕೆ ಕುಟುಂಬ ಸಮೇತ ಯಾಕಾಗಿ ಇಲ್ಲಿಗೆ ಬಂದೆವೋ ಎಂಬುವಷ್ಟು ಅಸಹ್ಯಕರ ವಾತಾವರಣ ಅಲ್ಲೀಗ ನಿರ್ಮಾಣಗೊಂಡಿದೆ.
ಜೊತೆಗೆ ಪ್ರೇಮಿಗಳ ಹಿಂದೆ ಬೀಳುವ ಪುಂಡ ಪೋಕರಿಗಳ ಪಡೆ ಬೇರೆ.ಹುಡುಗರು ತಮ್ಮ ಬ್ಯಾಗುಗಳಲ್ಲಿ ಹೊತ್ತು ತರುವ ಪುಸ್ತಕಗಳ ಜೊತೆಗೆ ಗುಟ್ಕಾ-ಪಾನ್ ಪರಾಗ್ ಹನ್ಸ್ ಸೇರಿದಂತೆ ತಂಬಾಕು ಪದಾರ್ಥಗಳನ್ನು ಕೂಡ ತಂದು ಅದನ್ನು ಸೇವಿಸಿ,ಅವುಗಳ ಪಾಕೆಟ್ ಗಳನ್ನು ಇಲ್ಲಿಗೆ ಎಸೆಯುತ್ತಿರುವುದು ಕೂಡ ಕಂಡು ಬಂದಿದೆ.
ಅರಣ್ಯ ಇಲಾಖೆ ತನ್ನ ಕರ್ತವ್ಯ ಮರೆತರೇ,ಪೊಲೀಸ್ ಇಲಾಖೆ ಇದೊಂದು ಔಟ್ ಪೋಸ್ಟ್ ಮುಚ್ಚಿಕೊಂಡು ಮೂರಾಬಟ್ಟೆ ಮಾಡಿಕೊಂಡು ಠಾಣೆಯಲ್ಲೇ ಭರ್ಜರಿ ನಿದ್ದೆಗೆ ಜಾರಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments