Webdunia - Bharat's app for daily news and videos

Install App

ಪೋಷಕರ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರೇಮಿಗಳು!

Webdunia
ಮಂಗಳವಾರ, 27 ನವೆಂಬರ್ 2018 (20:03 IST)
ಪ್ರೀತಿಸಿ ಮದುವೆಯಾದ ಜೋಡಿಗೆ ಪೋಷಕರು ಕಿರುಕುಳ ನೀಡುತ್ತಿದ್ದಾರೆಂಬ ಆರೋಪ ಕೇಳಿ ಬಂದಿದೆ‌.

ಕಳೆದ ತಿಂಗಳ ಹಿಂದೆ ದಾವಣಗೆರೆ ಯ ಪ್ರತಾಪ್ ಎಂಬ ಯುವಕ ಚಿತ್ರದುರ್ಗ ಜಿಲ್ಲೆ ಚೆಳ್ಳಕೆರೆ ತಾಲೂಕಿನ ನಗರಂಗೆರೆ ಗ್ರಾಮದ ಲಲಿತ ಎಂಬ ಯುವತಿಯನ್ನ ಪ್ರೀತಿಸಿ ಮದುವೆಯಾಗಿದ್ದಾನೆ. ಆದ್ರೆ ಯುವಕನ ಪೋಷಕರು ಇಬ್ಬರನ್ನೂ ಬೇರೆ ಬೇರೆ ಮಾಡಲು ಹೊರಟಿದ್ದಾರೆ ಎಂದು ನಮಗೆ ರಕ್ಷಣೆ ಬೇಕು ಎಂದು ಚಿತ್ರದುರ್ಗದ ಎಸ್ಪಿ ಆಫೀಸ್ಗೆ ಪ್ರೇಮಿಗಳು ಬಂದಿದ್ದಾರೆ.

ಪ್ರತಾಪ್ ಗಿಂತ ಲಲಿತಾ ವಯಸ್ಸಿನಲ್ಲಿ ದೊಡ್ಡವಳು ಎಂಬ ಕಾರಣಕ್ಕೆ ಯುವಕನ ಪೋಷಕರು ನಮಗೆ ಕಿರುಕುಳ ನೀಡುತ್ತಿದ್ದಾರೆ. ಪೊಲೀಸರ ಮೂಲಕ ನಮ್ಮ ಮೇಲೆ ದೌರ್ಜನ್ಯ ಮಾಡಲು ಬರುತ್ತಿದ್ದಾರೆ. ಅಲ್ಲದೇ ಈಗಾಗಲೇ ಲಲಿತಾ ಗರ್ಭಿಣಿಯಾಗಿದ್ದು, ನಮಗೆ ರಕ್ಷಣೆ ಬೇಕು ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಹತ್ತಿರ ತಮ್ಮ ಅಳಲನ್ನ ತೋಡಿಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments