ಆ ಕಾರಣಕ್ಕೆ ಕತ್ತು ಕುಯ್ದುಕೊಂಡ ಲವರ್ಸ್

Webdunia
ಗುರುವಾರ, 9 ಜುಲೈ 2020 (14:45 IST)
ಅವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಊರುಗಳು ಬೇರೆಯಾಗಿವೆ. ಆದರೆ ಇಬ್ಬರ ಪ್ರೇಮ, ಮನಸ್ಸು ಒಂದೇ ಆಗಿತ್ತು.

ಆದರೆ ಜಾತಿ ಕಾರಣಕ್ಕೆ ಯುವ ಜೋಡಿಯ ಮದುವೆಗೆ ಪಾಲಕರು ಅಡ್ಡಿಪಡಿಸಿದ್ದಾರೆ.

ಇದನ್ನೇ ಮನಸ್ಸಿಗೆ ಹಚ್ಚಿಕೊಂಡ ಪ್ರೇಮಿಗಳು ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಸ್ಥಳೀಯರು ಗಾಯಾಳು ಪ್ರೇಮಿಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ಈ ಘಟನೆ ನಡೆದಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳ ಸಿಎಂ ಆಗಿ ವಿಡಿ ಸತೀಶನ್‌ ಪ್ರಮಾಣ ವಚನ, ಕೆಲಸ ಈಗ ಶುರು ಎಂದ ರಾಹುಲ್ ಗಾಂಧಿ

ಕಲಬುರಗಿಯಲ್ಲಿ ನೂತನ ಮೃಗಾಲಯ ಲೋಕಾರ್ಪಣೆ, ಏನೆಲ್ಲ ವಿಶೇಷತೆ ಇದೆ ಗೊತ್ತಾ ‌

ದುಬಾರೆ ಆನೆ ಶಿಬಿರದಲ್ಲಿ ಆನೆಗಳ ಕಾಳಗದ ಮಧ್ಯೆ ಸಿಲುಕಿದ ಚೆನ್ನೈ ಮೂಲದ ಮಹಿಳೆ: ಭೀಕರ Video

ವೇದಿಕೆಗೆ ಬಂದು ರಾಹುಲ್ ಗಾಂಧಿಯನ್ನು ಸೀದಾ ತಬ್ಬಿಕೊಂಡ ಅಜ್ಜಿVideo

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಎರಡು ಗ್ಯಾರಂಟಿ ಘೋಷಿಸಿದ ವಿ.ಡಿ ಸತೀಶನ್‌

ಮುಂದಿನ ಸುದ್ದಿ
Show comments