Webdunia - Bharat's app for daily news and videos

Install App

ಆ ಕಾರಣಕ್ಕೆ ಕತ್ತು ಕುಯ್ದುಕೊಂಡ ಲವರ್ಸ್

Webdunia
ಗುರುವಾರ, 9 ಜುಲೈ 2020 (14:45 IST)
ಅವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಊರುಗಳು ಬೇರೆಯಾಗಿವೆ. ಆದರೆ ಇಬ್ಬರ ಪ್ರೇಮ, ಮನಸ್ಸು ಒಂದೇ ಆಗಿತ್ತು.

ಆದರೆ ಜಾತಿ ಕಾರಣಕ್ಕೆ ಯುವ ಜೋಡಿಯ ಮದುವೆಗೆ ಪಾಲಕರು ಅಡ್ಡಿಪಡಿಸಿದ್ದಾರೆ.

ಇದನ್ನೇ ಮನಸ್ಸಿಗೆ ಹಚ್ಚಿಕೊಂಡ ಪ್ರೇಮಿಗಳು ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಸ್ಥಳೀಯರು ಗಾಯಾಳು ಪ್ರೇಮಿಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ಈ ಘಟನೆ ನಡೆದಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏಯ್ ಸುಮ್ನಿರಮ್ಮಾ… ದಲಿತ ಯುವತಿ ಪ್ರಶ್ನೆಗೆ ಕೆಂಡಾಮಂಡಲರಾದ ಸಚಿವ ಶಿವಲಿಂಗೇಗೌಡ: Video

Gold Price: ಚಿನ್ನದ ಬೆಲೆ ದಾಖಲೆಯ ಏರಿಕೆ, ಚಿನ್ನಕ್ಕೆ ಇಷ್ಟಾಗಿದೆ

ಸೋಷಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿರುವ '80s ಟ್ರೆಂಡ್ ಫೋಟೋ': ಏನಿದು, ಮಾಡುವುದು ಹೇಗೆ

Video: ರಾಹುಲ್ ಗಾಂಧಿ ಟ್ರಾನ್ಸಫರ್ ಉದ್ಘಾಟನೆಗೆ ಇಷ್ಟೊಂದು ಸದ್ದು ಗದ್ದಲವಾ: ಬಿಜೆಪಿ, ನೆಟ್ಟಿಗರ ಟಾಂಗ್

ಬೈಕ್ ಚಲಾಯಿಸುತ್ತಾ ರೊಮ್ಯಾನ್ಸ್ ಮಾಡುತ್ತಿದ್ದ ಜೋಡಿ: ತಕ್ಕ ಪಾಠ ಕಲಿಸಿದ ಪಬ್ಲಿಕ್ video

ಮುಂದಿನ ಸುದ್ದಿ
Show comments