Webdunia - Bharat's app for daily news and videos

Install App

ಅನೈತಿಕ ಸಂಬಂಧಕ್ಕೆ ಹೆದ್ದಾರಿಯಲ್ಲೇ ಹೆಣವಾದ ಪ್ರೇಮಿಗಳು

Webdunia
ಬುಧವಾರ, 23 ಅಕ್ಟೋಬರ್ 2019 (18:13 IST)

ಅನೈತಿಕ ಸಂಬಂಧ ಹೊಂದಿದ್ದ ಪ್ರೇಮಿಗಳಿಬ್ಬರು ಹೆದ್ದಾರಿಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹೈದ್ರಾಬಾದ್ ನ ಮಂದಮರ್ರಿ ಗ್ರಾಮದ ಕಾಲೇಜು ವಿದ್ಯಾರ್ಥಿನಿ ಶ್ರೀವಿದ್ಯಾ (17) ಹಾಗೂ ಗೋದಾವರಿಖಣಿಯ ವೆಂಕಟೇಶ್ (31) ಲವ್ ಮಾಡುತ್ತಿದ್ರು.

ವೆಂಕಟೇಶ್ ಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಆದರೂ ಕಾಲೇಜು ವಿದ್ಯಾರ್ಥಿನಿ ಶ್ರೀವಿದ್ಯಾಳ ಜೊತೆ ಲವ್ವಿ ಡವ್ವಿ ಶುರುವಿಟ್ಟುಕೊಂಡಿದ್ದನು.

ಇವರ ಅನೈತಿಕ ಸಂಬಂಧ ಹಾಗೂ ಪ್ರೇಮಕ್ಕೆ ಮನೆ ಮಂದಿ ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ಮನನೊಂದ ಪಾಗಲ್ ಪ್ರೇಮಿಗಳು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments