Webdunia - Bharat's app for daily news and videos

Install App

ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು; ಕಾರಣ ನಿಗೂಢ

Webdunia
ಗುರುವಾರ, 16 ಮೇ 2019 (14:23 IST)
ಪರಸ್ಪರ ಪ್ರೀತಿಸುತ್ತಿದ್ದ ಯುವಕ-ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಕನಮಡಿ ಗ್ರಾಮದ ಹೊರ ಭಾಗದ ಜಮೀನಿನಲ್ಲಿ ಘಟನೆ ನಡೆದಿದೆ.

ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮದ ಯುವಕ, ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಕನಮಡಿ ಗ್ರಾಮದ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು.

ಅಲ್ಲಾಭಕ್ಷ ಹಾಗೂ ಅನ್ಯ ಜಾತಿಯ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು.
ಇಬ್ಬರು ಪ್ರೀತಿಯ ವಿಚಾರವಾಗಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳಾಗಿದ್ದಾರೆ. ಸ್ಥಳಕ್ಕೆ ತಿಕೋಟಾ ಪೊಲೀಸರು ಭೇಟಿ, ನೀಡಿ ಪರಿಶೀಲನೆ ನಡೆಸಿದ್ದಾರೆ.

ತಿಕೋಟಾ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ದುಡ್ಡಿಲ್ಲ ಎಂದು ಪ್ರೀತಿಯ ಬೈಕ್ ಮಾರಿದ ಯುವಕ ನಂತರ ಮಾಡಿದ್ದೇನು ನೋಡಿ.. ನಿಜಕ್ಕೂ ಭಾವುಕರಾಗ್ತೀರಿ Video

ಛೀ ಇವರೆಲ್ಲಾ ಮನುಷ್ಯರಾ… ನೇಪಾಳ ಪ್ರವಾಹದಲ್ಲಿ ಸತ್ತು ಬಿದ್ದ ಮಹಿಳೆಯ ಚಿನ್ನ ಕಸಿಯಲು ಯುವಕರ ಸರ್ಕಸ್ ನೋಡಿ Video

ನೇಪಾಳ ಪ್ರವಾಹಕ್ಕೆ ಕಾರಣವಾದ ಹಿಮಬಂಡೆಗಳ ಸ್ಪೋಟದ ಭಯಾನಕ ದೃಶ್ಯ ಬಯಲು: Video

ಕುಮಾರಸ್ವಾಮಿಯವರನ್ನು ಕಾರಿನಲ್ಲಿ ನೋಡಿದ ಸ್ಕೂಟರ್ ಸವಾರ ಹೇಳಿದ್ದೇನು ನೋಡಿ: ವೈರಲ್ ಆಯ್ತು Video

ಮುಂದಿನ ಸುದ್ದಿ
Show comments