Webdunia - Bharat's app for daily news and videos

Install App

ಕುಕ್ಕರ್‌ನಿಂದ ಹೊಡೆದು ಪ್ರಿಯತಮೆಯ ಕೊಲೆಗೈದ ಪ್ರಿಯಕರ! ಹತ್ಯೆಗೈದ ಕಾರಣವಾದ್ರು ಏನು?

Webdunia
ಸೋಮವಾರ, 28 ಆಗಸ್ಟ್ 2023 (11:19 IST)
ಬೆಂಗಳೂರು : ಪ್ರಿಯತಮನೊಬ್ಬ ತನ್ನ ಪ್ರಿಯತಮೆಯನ್ನು ಕುಕ್ಕರ್ ನಿಂದ ಹೊಡೆದು ಕೊಲೆ ಮಾಡಿದ ಗಟನೆ ಸಿಲಿಕಾನ್ ಸಿಟಿಯ ಬೇಗೂರಿನಲ್ಲಿ ನಡೆದಿದೆ.

ಬೇಗೂರಿನ ನ್ಯೂ ಮೈಕೋ ಲೇಔಟ್ ನಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ದೇವಾ (24) ಹತ್ಯೆಯಾದ ಯುವತಿಯಾಗಿದ್ದು, ವೈಷ್ಣವ್ (24) ಹತ್ಯೆ ಮಾಡಿದ ಆರೋಪಿ.

ಕೇರಳ ಮೂಲದವರಾಗಿರುವ ಈ ಜೋಡಿ ಕಳೆದ ಎರಡು ವರ್ಷಗಳಿಂದ ಲಿವಿಂಗ್ ಟುಗೇದರ್ ನಲ್ಲಿತ್ತು. ಇತ್ತೀಚೆಗೆ ಪ್ರಿಯತಮೆ ದೇವಾ ಬೇರೊಬ್ಬ ಯುವಕನ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾಳೆ ಎಂದು ಆರೋಪ ಮಾಡಲಾಗಿತ್ತು.

ಇದೇ ವಿಚಾರಕ್ಕೆ ಇಬ್ಬರ ಮಧ್ಯೆ ಆಗಾಗ ಜಗಳಗಳು ನಡೆಯುತ್ತಿತ್ತು. ಶನಿವಾರ ರಾತ್ರಿ ಕೂಡ ಇದೇ ವಿಚಾರಕ್ಕೆ ಗಲಾಟೆ ನಡೆದಿದೆ. ಈ ವೇಳೆ ವೈಷ್ಣವ್ ಅಲ್ಲೇ ಇದ್ದ ಕುಕ್ಕರ್ನಿಂದ ಯುವತಿಯ ತಲೆಗೆ ಹೊಡೆದಿದ್ದಾನೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಪ್ ಗೆದ್ದು ಅಭಿಮಾನಿಗಳ ಕಾಯುವಿಕೆ ಅಂತ್ಯ ಮಾಡಿ, RCBಗೆ ಶುಭ ಹಾರೈಸಿದ ಸಿದ್ದರಾಮಯ್ಯ

ವಾಕ್ ಸ್ವಾತಂತ್ರ್ಯವಿದೆ, ನೋವಿಸುವಷ್ಟರ ಮಟ್ಟಿಗಲ್ಲ: ಶರ್ಮಿಷ್ಟಾ ಪನೋಲಿಗೆ ಜಾಮೀನು ನೀಡಲು ಕೋರ್ಟ್‌ ನಿರಾಕರಣೆ

ಹಿಂದೂಗಳಿಗೆ ಹೀಗೇ ತೊಂದರೆ ಕೊಡುತ್ತಿದ್ದರೆ ಬಿಜೆಪಿ ಕೈಕಟ್ಟಿ ಕೂರಲ್ಲ: ಬಿವೈ ವಿಜಯೇಂದ್ರ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ಇಂದು ನಿರಾಸೆ

Gold Price today: ಚಿನ್ನದ ದರ ಕೇಳಿದ್ರೆ ಇಂದು ಶಾಕ್ ಆಗ್ತೀರಿ

ಮುಂದಿನ ಸುದ್ದಿ
Show comments