Webdunia - Bharat's app for daily news and videos

Install App

ಬಜೆಟ್‍ನಲ್ಲಿ ವಸತಿ ಇಲಾಖೆಗೆ ಕಡಿಮೆ ಅನುದಾನ; ಈ ಬಗ್ಗೆ ಬೇಸರಗೊಂಡ ವಸತಿ ಸಚಿವರಿಗೆ ಸಿಎಂ ಹೇಳಿದ್ದೇನು?

ರಾಮನಗರ
Webdunia
ಭಾನುವಾರ, 24 ಫೆಬ್ರವರಿ 2019 (09:59 IST)
ರಾಮನಗರ : ಈ ಬಾರಿಯ ಬಜೆಟ್‍ನಲ್ಲಿ ವಸತಿ ಇಲಾಖೆಗೆ ಅನುದಾನ ಕಡಿಮೆಯಾಗಿರುವುದ್ದಕ್ಕೆ ವಸತಿ ಸಚಿವ ಎಂಟಿಬಿ ನಾಗರಾಜ್ ಸಿಎಂ ಕುಮಾರಸ್ವಾಮಿ ಎದುರಲ್ಲೇ ಬೇಸರ ವ್ಯಕ್ತಪಡಿಸಿದ್ದಾರೆ.


ಚನ್ನಪಟ್ಟಣದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಚಿವ ಎಂಟಿಬಿ ನಾಗರಾಜ್ ಸೇರಿ ಕೆಲವು ಸಚಿವರು ಹಾಗೂ ಸಿಎಂ ಕುಮಾರಸ್ವಾಮಿ ಅವರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಸಚಿವ ಎಂಟಿಬಿ ನಾಗರಾಜ್ , ಬಜೆಟ್‍ನಲ್ಲಿ ಸಿಕ್ಕಿರುವ ಅನುದಾನ ಕಡಿಮೆಯಾಗಿದೆ. ವಸತಿ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಸಿಎಂಗೆ ನಿರಂತರವಾಗಿ ಬಡವರ ಆರ್ಶೀವಾದ, ಮನೆ ನಿರ್ಮಿಸಿ ಕೊಟ್ಟರೆ ಸಿಗುತ್ತೆ’ ಎಂದು ಹೇಳಿದ್ದಾರೆ.


ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಕುಮಾರಸ್ವಾಮಿ ಅವರು,’ ಕ್ಯಾಬಿನೆಟ್‍ನಲ್ಲಿ ಚರ್ಚೆ ಮಾಡುವುದನ್ನು ಬಿಟ್ಟು ಇಲ್ಲೇ ಪ್ರಸ್ತಾಪ ಮಾಡಿಬಿಟ್ಟರು. ನನ್ನ ಕಷ್ಟ ಅವರಿಗೇನೂ ಗೊತ್ತಿದೆ. ಸಚಿವ ಡಿಕೆ ಶಿವಕುಮಾರ್ ಅವರಿಗೆ ಈ ಬಗ್ಗೆ ಎಲ್ಲ ಗೊತ್ತಿದೆ. ನಾಗರಾಜ್ ಅವರು ಹೊಸದಾಗಿ ಮಂತ್ರಿಗಳಾಗಿದ್ದಾರೆ. ಆದ್ದರಿಂದ ಅವರಿಗೆ ಈ ಬಗ್ಗೆ ಮಾಹಿತಿ ಇಲ್ಲ. ಹಿಂದಿನ ಸರ್ಕಾರದಲ್ಲಿ ನಿಗದಿಯಾಗಿದ್ದ ಮನೆಗಳ ಪೂರ್ಣಗೊಳಿಸಲು ಕೂಡ ಹಣ ಬಿಡುಗಡೆ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಅನುದಾನವನ್ನು ಹೆಚ್ಚಿಸಲಾಗುವುದು’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kannada Viral Video: ಬೆಂಗಳೂರಲ್ಲಿ ಬದುಕಬೇಕೆಂದರೆ ಹಿಂದಿ ಕಲಿ: ಕನ್ನಡಿಗ ಆಟೋ ಚಾಲಕನಿಗೆ ಹಿಂದಿವಾಲ ಧಮ್ಕಿ

Arecanut price today: ಅಡಿಕೆಗೂ ಇಲ್ಲ, ಕಾಳುಮೆಣಸಿಗೂ ಇಲ್ಲ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

DK Shivakumar: ಡಿಕೆ ಶಿವಕುಮಾರ್ ಭೇಟಿಯಾದ ಯಡಿಯೂರಪ್ಪ ಪುತ್ರ ಸಂಸದ ರಾಘವೇಂದ್ರ: ವಿವಾದ ಮಾಡ್ಬೇಡಿ ಎಂದು ರಿಕ್ವೆಸ್ಟ್

Tiger viral video: ಹೆಬ್ಬಾವನ್ನೇ ತಿನ್ನಲು ಹೋದ ಹುಲಿ ಸಂಕಟ ಹೇಳತೀರದು

CET exam Brahmin student ಜನಿವಾರ ತೆಗೆಸಿದ ಘಟನೆ: ಕ್ಷಮೆ, ಅಧಿಕಾರಿ ಸಸ್ಪೆಂಡ್ ಓಕೆ, ವಿದ್ಯಾರ್ಥಿಯ ಭವಿಷ್ಯದ ಕತೆಯೇನು

ಮುಂದಿನ ಸುದ್ದಿ
Show comments