Webdunia - Bharat's app for daily news and videos

Install App

ಕೊಲೆ- ಆತ್ಮಹತ್ಯೆಯಲ್ಲಿ ಕೊನೆಯಾದ ಅನೈತಿಕ ಸಂಬಂಧ

Webdunia
ಶನಿವಾರ, 14 ಜನವರಿ 2017 (08:00 IST)
ಶೂಟೌಟ್‌ನಲ್ಲಿ ಬಲಿಯಾದ ಬೆಂಗಳೂರಿನ ವಕೀಲ ಅಮಿತ್ ಪ್ರೇಯಸಿ ಶೃತಿ ಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ. 
ಆಚಾರ್ಯ ಕಾಲೇಜು ಬಳಿ ಅಮಿತ್ ಗುಂಡೇಟಿಗೆ ಬಲಿಯಾಗಿದ್ದರು. ಘಟನೆಗೆ ಸಂಬಂಧಿಸಿದಂತೆ ಶೃತಿ ಪತಿಯ ತಂದೆ ಕಗ್ಗಲಿಪುರದ ಗೋಪಾಲಕೃಷ್ಣ(78) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
 
ಘಟನೆ ವಿವರ: ಮೃತ ವಕೀಲ ಅಮಿತ್‌ಗೆ ಗೊಲ್ಲಹಳ್ಳಿಯಲ್ಲಿ ಪಿಡಿಓ ಆಗಿರುವ ಶ್ರುತಿ ಜತೆ ಪ್ರೇಮ ಸಂಬಂಧವಿತ್ತು. ಈಗಾಗಲೇ ಮದುವೆಯಾಗಿ ಎರಡು ಮಕ್ಕಳನ್ನು ಹೊಂದಿರುವ ಶ್ರುತಿ ಪತಿ ರಾಜೇಶ್‌ಗೆ ಈ ವಿಷಯ ಗೊತ್ತಾಗಿ ಆತ ಬಹಳ ದಿನಗಳಿಂದ ಖಿನ್ನನಾಗಿದ್ದ. ಇದರಿಂದ ಮನನೊಂದ ರಾಜೇಶ್ ತಂದೆ ಸೊಸೆ ಮತ್ತು ಆಕೆಯ ಪ್ರಿಯಕರ ನಿನ್ನೆ ಮಧ್ಯಾಹ್ನ ಜತೆಗೆ ಕಾರಿನಲ್ಲಿ ಹೋಗುತ್ತಿದ್ದಾಗ ಗುಂಡು ಹಾರಿಸಿ ಅಮಿತ್‌ನನ್ನು ಕೊಂದಿದ್ದಾರೆ ಎನ್ನಲಾಗಿದೆ.
 
ಗಾಯಗೊಂಡಿದ್ದ ಅಮಿತ್‌ನನ್ನು ಸಪ್ತಗಿರಿ ಆಸ್ಪತ್ರೆಗೆ ದಾಖಲಿಸಿದ್ದ ಶೃತಿ, ಆ ಆಸ್ಪತ್ರೆಯ ಮುಂದಿದ್ದ ಲಾಡ್ಜ್‌ವೊಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments