Webdunia - Bharat's app for daily news and videos

Install App

ಅಂಬರೀಶ್ ಆಶೀರ್ವಾದ ಪಡೆದ ಎಲ್.ಆರ್.ಶಿವರಾಮೇಗೌಡ

Webdunia
ಬುಧವಾರ, 17 ಅಕ್ಟೋಬರ್ 2018 (18:29 IST)
ಮಂಡ್ಯ ಲೋಕಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ನಟ ಹಾಗೂ ಕೇಂದ್ರ ಮಾಜಿ ಸಚಿವ ಅಂಬರೀಷ್ ಅವರನ್ನು ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಭೇಟಿ ಮಾಡಿದರು.

ಮಂಡ್ಯ ಕ್ಷೇತ್ರದ ಉಪಚುನಾವಣೆಯ ಜೆಡಿಎಸ್ ಅಭ್ಯರ್ಥಿಯಾಗಿರುವ ಎಲ್.ಆರ್.ಶಿವರಾಮೇಗೌಡರು ಬೆಂಗಳೂರಿನ ಅಂಬರೀಷ್ ಫ್ಲಾಟ್ ನಲ್ಲಿ ಭೇಟಿ ಮಾಡಿದರು.

ಅಂಬರೀಶ್ ಮಂಡ್ಯ ಲೋಕಸಭೆಯಿಂದ ಸತತ ಮೂರು ಬಾರಿ ಸಂಸದರಾಗಿದ್ದರು. ತಮಗೆ ಚುನಾವಣೆ ಮಾಡಿಕೊಡುವಂತೆ ರೆಬಲ್ ಸ್ಟಾರ್ ಗೆ ಎಲ್ ಆರ್ ಎಸ್ ಮನವಿ ಮಾಡಿದರು.

ತಮ್ಮ ಬೆಂಬಲಿಗರಿಗೂ ಚುನಾವಣೆ ಮಾಡಲು ಹೇಳುವಂತೆ ಕೋರಿದ ಗೌಡರು, ಉಪಚುನಾವಣೆ ಕುರಿತು ಚರ್ಚೆ ನಡೆಸಿದರು.
ನಿಂತ ಎಲ್ಲಾ ಚುನಾವಣೆಯಲ್ಲೂ ಸೋತಿದ್ದೀಯಾ, ಈ ಚುನಾವಣೆಯಲ್ಲಾದರೂ ಗೆದ್ದು ಬಾ ಎಂದು ಅಂಬರೀಶ್ ಶುಭ ಹಾರೈಸಿದರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಈ ಎಲ್ಲಾ ಜಿಲ್ಲೆಗಳಿಗೆ ಭಾರೀ ಮಳೆ

Pehalgam: ಕಾಶ್ಮೀರ ಪ್ರವಾಸ ಕ್ಯಾನ್ಸಲ್ ಮಾಡ್ತಿರುವ ಜನ: ರೊಚ್ಚಿಗೆದ್ದ ಕಾಶ್ಮೀರಿಗರು

PM Modi: ರಾಹುಲ್ ಗಾಂಧಿ ಬಂದಾಯ್ತು, ಪ್ರಧಾನಿ ಮೋದಿ ಯಾಕೆ ಇನ್ನೂ ಪಹಲ್ಗಾಮ್ ಸಂತ್ರಸ್ತರ ಭೇಟಿಯಾಗಿಲ್ಲ

Pahalgam Attack: ನಡೆದ ಘೋರ ಘಟನೆಯನ್ನು ಮೃತ ದಿನೇಶ್ ಪತ್ನಿ ವಿವರಿಸಿದಾಗ ಎಂತವರಿಗೂ ಕಣ್ಣೀರು ಬರಬೇಕು

ಗೆಳತಿ ಆಟವಾಡಲು ಸೈಕಲ್ ನೀಡಿಲ್ಲವೆಂದು ಆತ್ಮಹತ್ಯೆಗೆ ಶರಣಾದ 11ರ ಬಾಲಕಿ

ಮುಂದಿನ ಸುದ್ದಿ
Show comments