Webdunia - Bharat's app for daily news and videos

Install App

ಅಂಬರೀಶ್ ಆಶೀರ್ವಾದ ಪಡೆದ ಎಲ್.ಆರ್.ಶಿವರಾಮೇಗೌಡ

Webdunia
ಬುಧವಾರ, 17 ಅಕ್ಟೋಬರ್ 2018 (18:29 IST)
ಮಂಡ್ಯ ಲೋಕಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ನಟ ಹಾಗೂ ಕೇಂದ್ರ ಮಾಜಿ ಸಚಿವ ಅಂಬರೀಷ್ ಅವರನ್ನು ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಭೇಟಿ ಮಾಡಿದರು.

ಮಂಡ್ಯ ಕ್ಷೇತ್ರದ ಉಪಚುನಾವಣೆಯ ಜೆಡಿಎಸ್ ಅಭ್ಯರ್ಥಿಯಾಗಿರುವ ಎಲ್.ಆರ್.ಶಿವರಾಮೇಗೌಡರು ಬೆಂಗಳೂರಿನ ಅಂಬರೀಷ್ ಫ್ಲಾಟ್ ನಲ್ಲಿ ಭೇಟಿ ಮಾಡಿದರು.

ಅಂಬರೀಶ್ ಮಂಡ್ಯ ಲೋಕಸಭೆಯಿಂದ ಸತತ ಮೂರು ಬಾರಿ ಸಂಸದರಾಗಿದ್ದರು. ತಮಗೆ ಚುನಾವಣೆ ಮಾಡಿಕೊಡುವಂತೆ ರೆಬಲ್ ಸ್ಟಾರ್ ಗೆ ಎಲ್ ಆರ್ ಎಸ್ ಮನವಿ ಮಾಡಿದರು.

ತಮ್ಮ ಬೆಂಬಲಿಗರಿಗೂ ಚುನಾವಣೆ ಮಾಡಲು ಹೇಳುವಂತೆ ಕೋರಿದ ಗೌಡರು, ಉಪಚುನಾವಣೆ ಕುರಿತು ಚರ್ಚೆ ನಡೆಸಿದರು.
ನಿಂತ ಎಲ್ಲಾ ಚುನಾವಣೆಯಲ್ಲೂ ಸೋತಿದ್ದೀಯಾ, ಈ ಚುನಾವಣೆಯಲ್ಲಾದರೂ ಗೆದ್ದು ಬಾ ಎಂದು ಅಂಬರೀಶ್ ಶುಭ ಹಾರೈಸಿದರು.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments