Webdunia - Bharat's app for daily news and videos

Install App

ಚಂದ್ರ ಗ್ರಹಣದ ಹಿನ್ನಲೆ; ದೇವೇಗೌಡರಿಂದ ದೇವರಿಗೆ ಪೂಜೆ, ರೇವಣ್ಣರಿಂದ ಮಾಧ್ಯಮದವರಿಗೆ ಹಿಡಿಶಾಪ

Webdunia
ಬುಧವಾರ, 17 ಜುಲೈ 2019 (13:04 IST)
ಬೆಂಗಳೂರು : ಚಂದ್ರ ಗ್ರಹಣದ ಹಿನ್ನಲೆ ಗ್ರಹಣ ದೋಷ ನಿವಾರಣೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರು ಶಂಕರ ಮಠದಲ್ಲಿ ಪೂಜೆ ಸಲ್ಲಿಸಿದ್ದಾರೆ.



ಶೃಂಗೇರಿ ಶಾರದಾಂಬೆ ಮಠದ ಶಾಖಾ ಮಠವಾದ ಬೆಂಗಳೂರಿನ ಶಂಕರಪುರಂ ನ ಶಂಕರ ಮಠದಲ್ಲಿ ಹೆಚ್.ಡಿ.ದೇವೆಗೌಡರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.ಹಾಗೇ  ಇಲ್ಲಿನ ಶಕ್ತಿ ದೇವತೆ ಈಶ್ವರಿಗೆ ಕೂಡ ಪೂಜೆ ಸಲ್ಲಿಸಿದ್ದಾರೆ. ಅಲ್ಲದೆ ಮಠದಲ್ಲಿ ಹೋಮ ಹವನವನ್ನು ಮಾಡಿಸುತ್ತಿದ್ದಾರೆ.

 

ಈ ಪೂಜೆಗೆ ಸಚಿವ ಎಚ್.ಡಿ.ರೇವಣ್ಣ ಹಾಗೂ ಸಿಎಂ ಕುಮಾರಸ್ವಾಮಿ ಕೂಡ ಭಾಗಿಯಾಗಿದ್ದಾರೆ. ಈ ವೇಳೆ ಮಾಧ್ಯಮಗಳ ಮೇಲೆ ರೇವಣ್ಣ ಗರಂ ಆಗಿದ್ದು, ಮಾಧ್ಯಮದವರಿಗೆ ಹಿಡಿ ಹಿಡಿಶಾಪ ಹಾಕಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಅಪಘಾತವಾದ ವಿಮಾನದಲ್ಲಿ ನೀವಿರಬೇಕಿತ್ತು, ರಾಹುಲ್ ಗಾಂಧಿಗೆ ಹೇಳಿದ ಎಕ್ಸ್ ಬಳಕೆದಾರ

Air India Plane crash: ಬೆಳ್ಳಂ ಬೆಳಿಗ್ಗೆಯೇ ಅಹಮ್ಮದಾಬಾದ್ ಗೆ ಓಡೋಡಿ ಬಂದ ಮೋದಿ video

Mysore: ಮೈಸೂರು ಪ್ರವಾಸ ಮಾಡುವವರಿಗೆ ಶಾಕ್ ಕೊಟ್ಟ ಎಂಟ್ರಿ ಫೀಸ್

Air India Plane crash: ಭಾರತದ ಇತಿಹಾಸದಲ್ಲೇ ಅತ್ಯಂತ ದೊಡ್ಡ ವಿಮಾನ ದುರಂತಗಳು ಯಾವುವು ಗೊತ್ತಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

ಮುಂದಿನ ಸುದ್ದಿ
Show comments