ಕೇಂದ್ರ ಸರ್ಕಾರದ ವಿರುದ್ಧ ಎಂ ಬಿ ಪಾಟೀಲ್ ಗರಂ

Webdunia
ಮಂಗಳವಾರ, 15 ಮೇ 2018 (13:26 IST)
ಕೇಂದ್ರ ಬಿಜೆಪಿ ಸರ್ಕಾರಕ್ಕೆ ಕರ್ನಾಟಕಕ್ಕೆ ಬಹುದೊಡ್ಡ ಮೋಸ ಮಾಡಿದೆ. ಚುನಾವಣೆ ಮತದಾನ ಮುಗಿದ ಮೇಲೆ ಮಹಾ ಮೋಸ, ಅನ್ಯಾಯವನ್ನ‌ ರಾಜ್ಯಕ್ಕೆ ಮಾಡಿದೆ ಎಂದು ಕೇಂದ್ರ ಸರ್ಕಾರದ  ಕಾವೇರಿ ಮ್ಯಾನೇಜಮೆಂಟ್ ಸ್ಕೀಮ್ ವಿರುದ್ಧ ವಿಜಯಪುರದಲ್ಲಿ ಎಂ ಬಿ ಪಾಟೀಲ ವಾಗ್ದಾಳಿ ನಡೆಸಿದ್ದಾರೆ. 
ಅಲ್ಲದೆ ಇದನ್ನ ರಾಜ್ಯದ ಜನತೆ, ಕಾವೇರಿ ಕಣಿವೆ ರೈತರು, ಮುಖ್ಯಮಂತ್ರಿಗಳು, ನಾನು ಇದನ್ನ ಬಲವಾಗಿ ಖಂಡನೆ, ಪ್ರತಿಭಟಿಸುತ್ತೇವೆ ಎಂದರು. ಇನ್ನು ಸುಪ್ರಿಂ ಕೋರ್ಟನಲ್ಲು ಇದನ್ನ ಪ್ರಶ್ನಿಸುತ್ತೇವೆ. ಬಿಜೆಪಿಯ ಇನ್ನೋಂದು ಮುಖವನ್ನ ಜನರ ಮುಂದಿಡ್ತೀವಿ ಎಂದು ಹರಿಹಾಯ್ದರು. ಇನ್ನು ಮ್ಯಾನೇಜಮೆಂಟ್ ಬೋರ್ಡ ಮೂಲಕ ಹಕ್ಕು ಕಸಿದುಕೊಳ್ಳಲಾಗ್ತಿದೆ.
 
ಎಲ್ಲವು ಅವರ ಸುಪರ್ದಿಗೆ ಹೋಗಲಿದೆ ಎಂದರು. ಅಲ್ಲದೆ 9 ಟಿಎಂಸಿ ನೀರಿನ ಪೈಕಿ 4 ಟಿಎಂಸಿ ನೀಡಲು ನಿರ್ಣಯ ತೆಗೆದುಕೊಂಡಿದ್ದು ಕರಾಳ ದಿನ. ಕೇಂದ್ರ ರಾಜ್ಯಕ್ಕೆ ಮಾಡಿದ ಮಹಾದ್ರೋಹ ಎಂದು ಕಿಡಿ ಕಾರಿದರು. ಇನ್ನು ತಲೆ ಬರಹ ಮಾತ್ರ ಬೇರೆ ಇದೆ. ಇದು ಕೂಡ ಕಾವೇರಿ ಮ್ಯಾನೇಜ್ ಮೆಂಟ್ ನಂತೆ. ಮತದಾನ ಮುಗಿದ ನಂತ್ರ ಈಗ ಸಬ್ಮಿಟ್ ಮಾಡಿದ್ದಾರೆ. ಯಾರ ಒತ್ತಡಕ್ಕೆ ಬಿದ್ದು, ಮತ್ಯಾರಿಗೆ ಸಮಾಧಾನ ಮಾಡಲು ಇದನ್ನ ಮಾಡಿದ್ದಾರೆ ತಿಳಿಯುತ್ತಿಲ್ಲ ಎಂದರು. ಅಲ್ಲದೆ ಕೇಂದ್ರದ ನಾಲ್ಕು ಸಚಿವರು, ಸಂಸದರು ಕೂಡಲೆ ರಾಜೀನಾಮೆ ನೀಡಬೇಕು. ಅಧಿಕಾರದಲ್ಲಿ ಮುಂದುವರೆಯುವ ಯೋಗ್ಯತೆ ಇಲ್ಲ.
ಕಾವೇರಿ ಕಣಿವೆಯನ್ನ ಕಾಪಾಡುವಲ್ಲಿ ವಿಫಲರಾಗಿದ್ದಾರೆ ಎಂದು ಹರಿಹಾಯ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments