Webdunia - Bharat's app for daily news and videos

Install App

ಕೇಂದ್ರ ಸರ್ಕಾರದ ವಿರುದ್ಧ ಎಂ ಬಿ ಪಾಟೀಲ್ ಗರಂ

Webdunia
ಮಂಗಳವಾರ, 15 ಮೇ 2018 (13:26 IST)
ಕೇಂದ್ರ ಬಿಜೆಪಿ ಸರ್ಕಾರಕ್ಕೆ ಕರ್ನಾಟಕಕ್ಕೆ ಬಹುದೊಡ್ಡ ಮೋಸ ಮಾಡಿದೆ. ಚುನಾವಣೆ ಮತದಾನ ಮುಗಿದ ಮೇಲೆ ಮಹಾ ಮೋಸ, ಅನ್ಯಾಯವನ್ನ‌ ರಾಜ್ಯಕ್ಕೆ ಮಾಡಿದೆ ಎಂದು ಕೇಂದ್ರ ಸರ್ಕಾರದ  ಕಾವೇರಿ ಮ್ಯಾನೇಜಮೆಂಟ್ ಸ್ಕೀಮ್ ವಿರುದ್ಧ ವಿಜಯಪುರದಲ್ಲಿ ಎಂ ಬಿ ಪಾಟೀಲ ವಾಗ್ದಾಳಿ ನಡೆಸಿದ್ದಾರೆ. 
ಅಲ್ಲದೆ ಇದನ್ನ ರಾಜ್ಯದ ಜನತೆ, ಕಾವೇರಿ ಕಣಿವೆ ರೈತರು, ಮುಖ್ಯಮಂತ್ರಿಗಳು, ನಾನು ಇದನ್ನ ಬಲವಾಗಿ ಖಂಡನೆ, ಪ್ರತಿಭಟಿಸುತ್ತೇವೆ ಎಂದರು. ಇನ್ನು ಸುಪ್ರಿಂ ಕೋರ್ಟನಲ್ಲು ಇದನ್ನ ಪ್ರಶ್ನಿಸುತ್ತೇವೆ. ಬಿಜೆಪಿಯ ಇನ್ನೋಂದು ಮುಖವನ್ನ ಜನರ ಮುಂದಿಡ್ತೀವಿ ಎಂದು ಹರಿಹಾಯ್ದರು. ಇನ್ನು ಮ್ಯಾನೇಜಮೆಂಟ್ ಬೋರ್ಡ ಮೂಲಕ ಹಕ್ಕು ಕಸಿದುಕೊಳ್ಳಲಾಗ್ತಿದೆ.
 
ಎಲ್ಲವು ಅವರ ಸುಪರ್ದಿಗೆ ಹೋಗಲಿದೆ ಎಂದರು. ಅಲ್ಲದೆ 9 ಟಿಎಂಸಿ ನೀರಿನ ಪೈಕಿ 4 ಟಿಎಂಸಿ ನೀಡಲು ನಿರ್ಣಯ ತೆಗೆದುಕೊಂಡಿದ್ದು ಕರಾಳ ದಿನ. ಕೇಂದ್ರ ರಾಜ್ಯಕ್ಕೆ ಮಾಡಿದ ಮಹಾದ್ರೋಹ ಎಂದು ಕಿಡಿ ಕಾರಿದರು. ಇನ್ನು ತಲೆ ಬರಹ ಮಾತ್ರ ಬೇರೆ ಇದೆ. ಇದು ಕೂಡ ಕಾವೇರಿ ಮ್ಯಾನೇಜ್ ಮೆಂಟ್ ನಂತೆ. ಮತದಾನ ಮುಗಿದ ನಂತ್ರ ಈಗ ಸಬ್ಮಿಟ್ ಮಾಡಿದ್ದಾರೆ. ಯಾರ ಒತ್ತಡಕ್ಕೆ ಬಿದ್ದು, ಮತ್ಯಾರಿಗೆ ಸಮಾಧಾನ ಮಾಡಲು ಇದನ್ನ ಮಾಡಿದ್ದಾರೆ ತಿಳಿಯುತ್ತಿಲ್ಲ ಎಂದರು. ಅಲ್ಲದೆ ಕೇಂದ್ರದ ನಾಲ್ಕು ಸಚಿವರು, ಸಂಸದರು ಕೂಡಲೆ ರಾಜೀನಾಮೆ ನೀಡಬೇಕು. ಅಧಿಕಾರದಲ್ಲಿ ಮುಂದುವರೆಯುವ ಯೋಗ್ಯತೆ ಇಲ್ಲ.
ಕಾವೇರಿ ಕಣಿವೆಯನ್ನ ಕಾಪಾಡುವಲ್ಲಿ ವಿಫಲರಾಗಿದ್ದಾರೆ ಎಂದು ಹರಿಹಾಯ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments