ಕ್ರಿಶ್ಚಿಯನ್ ರಿಗೆ ಹಿಂದೂ ಉಪಜಾತಿ ಸೇರಿಸಿದ್ರೆ ತಪ್ಪೇನು: ಸಚಿವ ಎಂಬಿ ಪಾಟೀಲ್ ಪ್ರಶ್ನೆ

Krishnaveni K
ಮಂಗಳವಾರ, 16 ಸೆಪ್ಟಂಬರ್ 2025 (10:20 IST)
ಬೆಂಗಳೂರು: ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡವರಿಗೆ ಹಿಂದೂ ಉಪಜಾತಿ ಸೇರಿಸಿದ್ರೆ ತಪ್ಪೇನು ಎಂದು ಸಚಿವ ಎಂಬಿ ಪಾಟೀಲ್ ಪ್ರಶ್ನೆ ಮಾಡಿದ್ದಾರೆ.

ಕರ್ನಾಟಕದಲ್ಲಿ ಜಾತಿ ಗಣತಿ ಕಾಲಂನಲ್ಲಿ ಕ್ರಿಶ್ಚಿಯನ್ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆ ಮಾಡಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ದಲಿತ ಕ್ರಿಶ್ಚಿಯನ್, ಕುರುಬ ಕ್ರಿಶ್ಚಿಯನ್ ಎಂದೆಲ್ಲಾ ಹಿಂದೂ ಉಪಜಾತಿಗಳನ್ನು ಕ್ರಿಶ್ಚಿಯನ್ ಧರ್ಮದ ಜೊತೆ ಸೇರಿಸಲಾಗಿದೆ.

ಇದರ ಬಗ್ಗೆ ಬಿಜೆಪಿ ಸೇರಿದಂತೆ ಹಿಂದೂಗಳಿಂದ ವಿರೋಧ ವ್ಯಕ್ತವಾಗಿದೆ. ಆದರೆ ಹಿಂದೂ ಧರ್ಮದ ಜಾತಿಗಳಿಂದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡವರಿಗೆ ಉಪ ಜಾತಿ ಸೇರಿಸಲಾಗುತ್ತಿದೆ. ಮತಾಂತರಗೊಳ್ಳುವುದು ತಪ್ಪೇ, ಮತಾಂತರವಾದವರಿಗೆ ಸವಲತ್ತು ಸಿಗಬಾರದೇ ಎಂದು ಸಿಎಂ ಸಿದ್ದರಾಮಯ್ಯ ನಿರ್ಧಾರ ಸಮರ್ಥಿಸಿಕೊಂಡಿದ್ದರು.

ಇದೀಗ ಸಚಿವ ಎಂಬಿ ಪಾಟೀಲ್ ಕೂಡಾ ಇದನ್ನು ಸಮರ್ಥಿಸಿಕೊಂಡಿದ್ದು ಹಿಂದೂ ಉಪಜಾತಿ ಹೆಸರು ಸೇರಿಸಿದರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ. ಲಿಂಗಾಯತರು, ಕುರುಬರು ಮತಾಂತರಗೊಂಡಿದ್ದಾರೆ. ಹೀಗಾಗಿ ಅವರಿಗಾಗಿ ಈ ರೀತಿ ಉಪಜಾತಿ ಕಾಲಂ ಮಾಡಲಾಗಿದೆ. ಅದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಬನ್ನೇರುಘಟ್ಟ ಉದ್ಯಾನಕ್ಕೆ ಆಗಮಿಸಿದ ದ.ಆಫ್ರಿಕಾದ ಕೋತಿಗಳು

ಗೃಹಲಕ್ಷ್ಮಿಯ 5 ಸಾವಿರ ಕೋಟಿ ಪಟಾಪಟ್ ಲೂಟಿ ಹೊಡೆದರು: ಆರ್.ಅಶೋಕ್ ಟೀಕೆ

ದ್ವೇಷ ಭಾಷಣ ಮಸೂದೆ ಅಂಗೀಕಾರ, ಕಾನೂನು ಉಲ್ಲಂಘಿಸಿದರೆ ಏನ್ ಶಿಕ್ಷೆ ಗೊತ್ತಾ

ಭ್ರಷ್ಟಾಚಾರದ ಕುರಿತು ಮಾತನಾಡದೇ ಇರುವುದು ಒಳ್ಳೆಯದು: ವಿಜಯೇಂದ್ರ

ವಿದ್ಯಾರ್ಥಿ ವೀಸಾದಲ್ಲಿ ರಷ್ಯಾಕ್ಕೆ ಹೋಗಿದ್ದ ಯುವಕ ಸಾವು, ಕುಟುಂಬದಿಂದ ಗಂಭೀರ ಆರೋಪ

ಮುಂದಿನ ಸುದ್ದಿ
Show comments