Webdunia - Bharat's app for daily news and videos

Install App

ಕಳಪೆ ಕಾಮಗಾರಿ ಬಗ್ಗೆ ಪ್ರಶ್ನಿಸಿದಕ್ಕೆ ಸಚಿವ ಎಂ.ಬಿ.ಪಾಟೀಲ್ ಅವಾಜ್

Webdunia
ಸೋಮವಾರ, 18 ಜುಲೈ 2016 (11:29 IST)
ಕಾಲುವೆಯ ಕಳಪೆ ಕಾಮಗಾರಿ ಕುರಿತು ಮಾಹಿತಿ ನೀಡಲು ಬಂದ ಕನ್ನಡಪರ ಸಂಘಟನೆಯ ಕಾರ್ಯಕರ್ತರಿಗೆ ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ವರದಿಯಾಗಿದೆ.
 
ಕಲಬುರ್ಗಿ ಜಿಲ್ಲೆಯ ಜೀವರ್ಗಿ ತಾಲೂಕಿನ ಸೊನ್ನ ಗ್ರಾಮಕ್ಕೆ ಕೆಬಿಜೆಎನ್‌ಎಲ್ ಕಾಮಗಾರಿ ಶಂಕುಸ್ಥಾಪನೆಗೆ ಆಗಮಿಸಿದ್ದ ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರಿಗೆ ಕನ್ನಡಪರ ಸಂಘಟನೆಯ ಕಾರ್ಯಕರ್ತರು ಕಾಮಗಾರಿ ಕಳಪೆ ಮಟ್ಟದಾಗಿದೆ ಎಂದು ಆರೋಪಿಸಿದ್ದು, ಸಚಿವರ ಜೊತೆ ವಾಗ್ವಾದ ಮಾಡಿದ್ದರೆ. ಆದರೆ, ಈ ಕುರಿತು ತನಿಖೆಗೆ ಆದೇಶಿಸಬೇಕಾದ ಸಚಿವರು ಪ್ರಶ್ನಿಸಿದವರನೇ ಅವಾಚ್ಯ ಪದಗಳಿಂದ ನಿಂದನೆ ಮಾಡಿದ್ದಾರೆ.
 
ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವರು, ನಾನು ಯಾರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿಲ್ಲ. ಕಾಮಗಾರಿ ಶಂಕುಸ್ಥಾಪನೆ ಸಮಯದಲ್ಲಿ ಯಾವುದೇ ಘಟನೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ., ಆದರೆ, ಕನ್ನಡಪರ ಸಂಘಟನೆ ಕಾರ್ಯಕರ್ತರು ಸಚಿವರ ಹೇಳಿಕೆಯನ್ನು ತಳ್ಳಿಹಾಕಿದ್ದಾರೆ.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajnath Singh: ಆಪರೇಷನ್ ಸಿಂಧೂರ್ ಎಂದು ಹೆಸರಿಟ್ಟಿದ್ದು ಯಾರೆಂದು ಬಹಿರಂಗಪಡಿಸಿದ ರಾಜನಾಥ್ ಸಿಂಗ್

ಕುಕ್ಕೆ ಸುಬ್ರಹ್ಮಣ್ಯಕ್ಕೆ ರೌಡಿ ಶೀಟರ್ ಅಧ್ಯಕ್ಷ: ಯಾಕೆ ಆಗಬಾರದು ಎಂದ ಸಚಿವ ದಿನೇಶ್ ಗುಂಡೂರಾವ್

ನಮ್ಮ ಸಹಾಯ ಪಡೆದು ನಮಗೇ ದ್ರೋಹ ಬಗೆಯುತ್ತೀರಾ: ಟರ್ಕಿ, ಚೀನಾಗೆ ಭಾರತ ತಕ್ಕ ಪಾಠ

Gold Price today: ಚಿನ್ನ ಖರೀದಿದಾರರಿಗೆ ಇಂದು ಸ್ವಲ್ಪ ಸಿಹಿ ಸ್ವಲ್ಪ ಕಹಿ

ಪಾಕ್ ಮೇಲೆ ಎಲ್ಲಿ ಯುದ್ಧ ಮಾಡಿದ್ರು ಎಂದ ಕೈ ಶಾಸಕ: ನೀವೇ ನಿಜವಾದ ದುಷ್ಮನ್ ಗಳು ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments