ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದಿಂದ ಹಿಂದೆ ಸರಿದ ಎಂ.ಬಿ.ಪಾಟೀಲ್

Webdunia
ಮಂಗಳವಾರ, 15 ಜನವರಿ 2019 (10:11 IST)
ಮೈಸೂರು : ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಗೃಹ ಸಚಿವ ಎಂ.ಬಿ.ಪಾಟೀಲ್ ಹೋರಾಟದಿಂದ ಹಿಂದೆ ಸರಿಯುವುದಾಗಿ ಹೇಳಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾನೂನು ಹೋರಾಟ ಮಾಡಲು ಎಲ್ಲರಿಗೂ ಅವಕಾಶವಿದೆ. ಗೃಹ ಸಚಿವರಾಗಿರುವ ಕಾರಣ ನಾನಂತೂ ಯಾವುದೇ ಚಟುವಟಿಕೆಯಲ್ಲಿ ಭಾಗಿಯಾಗಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.


‘ಕಾನೂನು ಹೋರಾಟ ನಡೆಸುವುದು, ಬಿಡುವುದು ಜಾಗತಿಕ ಲಿಂಗಾಯಿತ ಸಭಾಗೆ ಸೇರಿದ್ದು, ಈ ಸಂಬಂಧ ಅವರು ನಿರ್ಣಯ ಕೈಗೊಳ್ಳುತ್ತಾರೆ. ಅದರಲ್ಲಿ ನಾನು ಇರುವುದಿಲ್ಲ, ಬೌದ್ಧರಿಗೆ ಬೌದ್ಧ, ಜೈನರಿಗೆ ಜೈನ ಧರ್ಮ ಹೇಗೆ ಮುಖ್ಯವೋ, ಹಾಗೆಯೇ ನನಗೆ ಲಿಂಗಾಯತ ಧರ್ಮ ಮುಖ್ಯ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರೂರ್ ಕಾಲ್ತುಳಿತ: ಸಂತ್ರಸ್ತರ ಭೇಟಿಗೆ ವ್ಯವಸ್ಥೆ ಮಾಡಿದ ನಟ ವಿಜಯ್

ಯಮುನಾ ನೀರು ಶುದ್ಧವಾಗಿದೆಯೆಂದ ರೇಖಾ ಗುಪ್ತಾ ಕುಡಿದು ತೋರಿಸಲಿ: ಆ್ಯಪ್ ಸವಾಲು

7 ವರ್ಷದ ಬಾಲಕಿಯನ್ನು ಕೊಚ್ಚಿ ಕೊಂದ ಮಲತಂದೆ, ಕಾರಣ ಕೇಳಿದ್ರೆ ಶಾಕ್‌

ಉ.ಪ್ರದೇಶ: 5 ದೇವಸ್ಥಾನದ ಗೋಡೆಯಲ್ಲಿ ಐ ಲವ್ ಮುಹಮ್ಮದ್ ಬರಹ, ಉದ್ವಿಗ್ನ ವಾತಾವರಣ ಸೃಷ್ಟಿ

Kurnool Bus Accident: ಡಿಕ್ಕಿ ಹೊಡೆದ ಬೈಕ್ ಸವಾರರ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments