Webdunia - Bharat's app for daily news and videos

Install App

ಎಂ ಜಿ ರಸ್ತೆ ಬಂದ್

Webdunia
ಭಾನುವಾರ, 19 ಜುಲೈ 2020 (14:17 IST)
ಎಂ ಜಿ ರಸ್ತೆಯಲ್ಲಿ ಬಂದ್ ವಾತಾವರಣ ನಿರ್ಮಾಣವಾಗಿದ್ದು, ಬಹುತೇಕ ಸರ್ಕಲ್ ಗಳಲ್ಲಿ ಜನರೇ ಕಾಣುತ್ತಿಲ್ಲ.

ಕೋವಿಡ್ -19 ಸೋಂಕು ನಿಯಂತ್ರಿಸಲು ಜಾರಿಗೊಳಿಸಿರುವ 'ರವಿವಾರದ ಲಾಕ್ ಡೌನ್ ' ಗೆ ವಿಜಯಪುರ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಳಿಗ್ಗೆಯಿಂದ ಸಂಚಾರ ವಿರಳವಾಗಿತ್ತು. ಅಂಗಡಿ-ಮುಂಗಟ್ಟು ಗಳು ಮುಚ್ಚಿದ್ದು, ನಗರದ ಹೃದಯ ಭಾಗವಾದ ಮಹಾತ್ಮ ಗಾಂಧಿ ಸರ್ಕಲ್, ಬಸವೇಶ್ವರ ಸರ್ಕಲ್, ಶಿವಾಜಿ ಸರ್ಕಲ್ ಬಿಕೋ ಎನ್ನುತ್ತಿವೆ‌.

ಪ್ರಮುಖ ರಸ್ತೆಗಳಲ್ಲಿ ಜನರು ಓಡಾಡುತ್ತಿಲ್ಲ. ರಸ್ತೆಗೆ ಬಂದವರನ್ನು ಪೊಲೀಸರು ಮರಳಿ ಕಳಿಸುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments