Webdunia - Bharat's app for daily news and videos

Install App

ಎಂ ಜಿ ರಸ್ತೆ ಬಂದ್

Webdunia
ಭಾನುವಾರ, 19 ಜುಲೈ 2020 (14:17 IST)
ಎಂ ಜಿ ರಸ್ತೆಯಲ್ಲಿ ಬಂದ್ ವಾತಾವರಣ ನಿರ್ಮಾಣವಾಗಿದ್ದು, ಬಹುತೇಕ ಸರ್ಕಲ್ ಗಳಲ್ಲಿ ಜನರೇ ಕಾಣುತ್ತಿಲ್ಲ.

ಕೋವಿಡ್ -19 ಸೋಂಕು ನಿಯಂತ್ರಿಸಲು ಜಾರಿಗೊಳಿಸಿರುವ 'ರವಿವಾರದ ಲಾಕ್ ಡೌನ್ ' ಗೆ ವಿಜಯಪುರ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಳಿಗ್ಗೆಯಿಂದ ಸಂಚಾರ ವಿರಳವಾಗಿತ್ತು. ಅಂಗಡಿ-ಮುಂಗಟ್ಟು ಗಳು ಮುಚ್ಚಿದ್ದು, ನಗರದ ಹೃದಯ ಭಾಗವಾದ ಮಹಾತ್ಮ ಗಾಂಧಿ ಸರ್ಕಲ್, ಬಸವೇಶ್ವರ ಸರ್ಕಲ್, ಶಿವಾಜಿ ಸರ್ಕಲ್ ಬಿಕೋ ಎನ್ನುತ್ತಿವೆ‌.

ಪ್ರಮುಖ ರಸ್ತೆಗಳಲ್ಲಿ ಜನರು ಓಡಾಡುತ್ತಿಲ್ಲ. ರಸ್ತೆಗೆ ಬಂದವರನ್ನು ಪೊಲೀಸರು ಮರಳಿ ಕಳಿಸುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: ಜಿಯಾಂಗ್ಸಿಯಲ್ಲಿ ಚೀನಾ ಪ್ರವಾಹ ಎಚ್ಚರಿಕೆ

ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಾಸ್‌: ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮುಂದಿನ ಸುದ್ದಿ
Show comments