Webdunia - Bharat's app for daily news and videos

Install App

ಸಚಿವ ಸ್ಥಾನ ಒಲಿದು ಬಂದಿರುವುದಕ್ಕೆ ನನಗೆ ಸಂತಸ ತಂದಿದೆ: ಶಾಸಕ ಎಂ.ಕಷ್ಣಪ್ಪ ಹೇಳಿಕೆ

Webdunia
ಸೋಮವಾರ, 5 ಸೆಪ್ಟಂಬರ್ 2016 (11:23 IST)
ಸಚಿವ ಸ್ಥಾನ ಒಲಿದು ಬಂದಿರುವುದು ನನಗೆ ಸಂತಸ ತಂದಿದೆ, ಇದಕ್ಕೆಲ್ಲಾ ದೇವರ ಆಶೀರ್ವಾದ ಹಾಗೂ ಪಕ್ಷದ ಮುಖಂಡರ ಸಹಕಾರವೇ ಕಾರಣ ಎಂದು ಶಾಸಕ ಎಂ. ಕೃಷ್ಣಪ್ಪ ತಿಳಿಸಿದ್ದಾರೆ..  


ಶಾಸಕನಾಗಿದ್ದಾಗಲೂ ಪ್ರತಿ ದಿನ ನನಗೆ ಸವಾಲಾಗಿತ್ತು. ಹಟ್ಟಿನಿಂದಲೇ ಯಾರು ಎಲ್ಲವನ್ನು ಕಲಿತು ಬಂದಿರಲ್ಲ, ನಾನು ಮಂತ್ರಿ ಸ್ಥಾನವನ್ನು ಸಮರ್ಥವಾಗಿ ನಿರ್ವಹಿಸುತ್ತೇನೆ.  ಕ್ಷೇತ್ರದ ಜನರ ವಿಶ್ವಾಸ ಉಳಿಸಿಕೊಳ್ಳುವೆ ಎಂದು ಬೆಂಗಳೂರಿನ ವಿಜಯನಗರ ಕ್ಷೇತ್ರದ ಶಾಸಕ ಎಂ. ಕೃಷ್ಣಪ್ಪ ತಿಳಿಸಿದ್ದಾರೆ.

ಮಂತ್ರಿ ಸ್ಥಾನ ದೊರೆಯುವುದಕ್ಕೆ ದೇವರ ಆಶೀರ್ವಾದ, ಪಕ್ಷದ ಮುಖಂಡರ ಸಹಕಾರವಿದೆ. ಬೇರೆ ಬೇರೆ ಕಾರಣಗಳಿಂದ ಕಾಲ ಕೂಡಿ ಬಂದಿರಲಿಲ್ಲ ಅಷ್ಟೇ. ಸಚಿವನಾಗುವುದನ್ನೂ ಈ ಹಿಂದೆ ಯಾರೂ ತಪ್ಪಿಸಲ್ಲ, ಮುಂದೆಯೂ ಯಾರಿಂದಲೂ ತಪ್ಪಿಸಲು ಸಾಧ್ಯವಾಗುವುದಿಲ್ಲ ಎಂದರು. 

ಇನ್ನೂ ಇದೇ ವೇಳೆ ಮಾತನಾಡಿದ ಅವರು ಈ ಹಿಂದೆ ಆಗಿರುವುದರ ಕುರಿತು ನಾನು ಚಿಂತೆ ಮಾಡುವುದಿಲ್ಲ. ಖಾತೆಯ ಬಗ್ಗೆ ನಾನು ಯಾವುದೇ ನಿರೀಕ್ಷೆ ಇಟ್ಟುಕೊಂಡಿಲ್ಲ. ರಾಜ್ಯದ ಜನತೆಗೆ ಉತ್ತಮ ಕೆಲಸ ಮಾಡಿ ತೋರಿಸುವೆ. ಮುಂದೆ ಆಗಬೇಕಾಗಿರುವುದರ ಬಗ್ಗೆ ಯೋಚನೆ ಮಾಡುತ್ತೇನೆ ,ಯಾವ ಖಾತೆ ಕೊಟ್ಟರು ಸಮರ್ಥವಾಗಿ ನಿರ್ಹಹಿಸುತ್ತೇನೆ ಎಂದು ಶಾಸಕ ಎಂ.ಕೃಷ್ಣಪ್ಪ ತಿಳಿಸಿದರು. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದು ಮೂರ್ಖತನದ ಪರಮಾವಧಿ: ರಾಜ್ಯ ಸರ್ಕಾರದ ವಿರುದ್ಧ ತೇಜಸ್ವಿ ಸೂರ್ಯ ಗರಂ

ಬಿಸಿಲ ತಾಪಕ್ಕೆ ಇನ್ನೂ ಸುತ್ತಾಡಲು ಹೊರಗಡೆ ಹೋಗದವರು ಈ ಸ್ಥಳದಲ್ಲಿ ಎಂಜಾಯ್ ಮಾಡಬಹುದು

Shashi Tharoor: ಕಾಂಗ್ರೆಸ್ ಕೊಟ್ಟ ನಾಲ್ಕು ಹೆಸರು ರಿಜೆಕ್ಟ್, ಶಶಿ ತರೂರ್ ಆಯ್ಕೆ ಮಾಡಿದ ಕೇಂದ್ರ

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕಾಳುಮೆಣಸಿಗೆ ಬಂಪರ್

Rahul Gandhi: ರೇಪ್ ಮಾಡಲೆತ್ನಿಸಿ ಹತ್ಯೆಯಾದ ಅಬ್ದುಲ್ ಕುಟುಂಬಕ್ಕೆ ಪರಿಹಾರ ಕೊಟ್ಟರಾ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments