Webdunia - Bharat's app for daily news and videos

Install App

ಬಿಜೆಪಿ ಸರ್ಕಾರದ ವಿರುದ್ಧ ಎಂ ಕೃಷ್ಣಪ್ಪ ಕಿಡಿ

Webdunia
ಭಾನುವಾರ, 7 ಮೇ 2023 (19:00 IST)
ವಿಜಯನಗರದ ಕಾಂಗ್ರೆಸ್ ಅಭ್ಯರ್ಥಿ ಎಂ.ಕೃಷ್ಣಪ್ಪ  ಮತಬೇಟೆ ಇಂದೂ ಸಹ ಮುಂದುವರೆದಿದೆ. ವಿಜಯನಗರದ ಮಾಗಡಿ ರಸ್ತೆಯ ಹೊಸಹಳ್ಳಿ ಪೈಪ್ ಲೈನ್ ಬಳಿ ಬೃಹತ್ ರೋಡ್ ಶೋ ಮೂಲಕ ಎಂ ಕೃಷ್ಣಪ್ಪ ಮತಯಾಚನೆ ಮಾಡಿದ್ರು. ಬಳಿಕ ಮಾತನಾಡಿದ ಅವರು,ಬೆಳಗ್ಗೆಯಿಂದ ಎಲ್ಲಾ ಕಡೆ ಪ್ರಚಾರ ಮಾಡ್ತಿದ್ದಿವಿ..ನಾಳೆ ನಮ್ಮ ಕ್ಷೇತ್ರಕ್ಕೆ ಪ್ರಿಯಾಂಕ ಗಾಂಧಿ ಬರ್ತಿದ್ದಾರೆ.ನಮ್ಮ ಕಾರ್ಯಕರ್ತರು ಬರ್ತಾರೆ.ಎಲ್ಲರು ಸೇರಿ ಕಾರ್ಯಕ್ರಮ ಮಾಡ್ತಿವಿ.ಜನ  ಈ ಸರ್ಕಾರದಿಂದ ರೋಸಿಹೋಗಿದ್ದಾರೆ, ನಮ್ಮನ್ನ ನೋಡಿದ ತಕ್ಷಣ ಪ್ರೀತಿ ವಿಶ್ವಾಸದಿಂದ ಮಾತಾಡುಸ್ತಾರೆ.ಕಾಂಗ್ರೆಸ್ ಆಡಳಿತಕ್ಕೆ ಬರಬೇಕು, ಭ್ರಷ್ಟ ಸರ್ಕಾರ ಹೋಗಬೇಕು..ಬಡವರ ಕಷ್ಟ ಇವರಿಗೆ ಗೊತ್ತಿಲ್ಲಾ,ಕಷ್ಟ ಸುಖದಲ್ಲಿ ಆಗೊಲ್ಲಾ.ಅಕ್ರಮವಾಗಿ ಬಂದಿದ್ದಾರೆ ಅನೈತಿಕವಾಗಿ ಸರ್ಕಾರ ರಚನೆ ಮಾಡಿದ್ದಾರೆ.ಅಂತಹ ಸರ್ಕಾರದಿಂದ ಏನನ್ನು ಬಯಸೋದಕ್ಕೆ ಸಾದ್ಯವಿಲ್ಲ.೬೮೦೦ ಕೋಟಿಯಲ್ಲಿ ನಮಗೆ ೧% ಕೊಟ್ಟಿಲ್ಲಾಇದು ತಾರತಮ್ಯ ಅಲ್ವಾ..ಬೆಂಗಳೂರು ಅಭಿವೃದ್ಧಿ ಬಿಜೆಪಿ ಶಾಸಕರಿಗೆ ಮಾತ್ರನಾ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments